Webdunia - Bharat's app for daily news and videos

Install App

ಜಮ್ಮು ಕಾಶ್ಮೀರ : ಕಾಲಮಿತಿ ತಿಳಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

Webdunia
ಮಂಗಳವಾರ, 29 ಆಗಸ್ಟ್ 2023 (15:09 IST)
ನವದೆಹಲಿ: ಪ್ರಸ್ತುತ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲ್ಪಟ್ಟಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ಕಾಲಮಿತಿಯನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
 
ವಿಶೇಷ ರಾಜ್ಯ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠದಲ್ಲಿ ನಡೆಯುತ್ತಿದೆ.

ವಿಚಾರಣೆಯ ಸಂದರ್ಭದಲ್ಲಿ ಕೇಂದ್ರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಜಮ್ಮು ಕಾಶ್ಮೀರದಿಂದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕ್ರಮವು ತಾತ್ಕಾಲಿಕವಾಗಿದ್ದು, ಭವಿಷ್ಯದಲ್ಲಿ ರಾಜ್ಯವಾಗಿ ಮರುಕಳಿಸಲಿದೆ ಎಂದು ತಿಳಿಸಿದ್ದರು.

ಮೆಹ್ತಾ ಅವರ ವಾದವನ್ನು ಆಲಿಸಿದ ಪೀಠ, ಇದು ಎಷ್ಟು ತಾತ್ಕಾಲಿಕ? ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಯಾವಾಗ ನಡೆಯಲಿದೆ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಮೆಹ್ತಾ, 2020 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗಳು ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಧರ್ಮಸ್ಥಳದ ಏರೋಸ್ಪೇಸ್ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು: ಕೊಲೆ ಶಂಕೆ, ಸಮಗ್ರ ತನಿಖೆಗೆ ತಾಯಿ ಒತ್ತಾಯ

ಮುಂದಿನ ಸುದ್ದಿ
Show comments