Webdunia - Bharat's app for daily news and videos

Install App

ತಮಿಳುನಾಡು ಸರ್ಕಾರದಿಂದ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ; ಕೈ ಬಿಟ್ಟ ಸುಪ್ರೀಂ

Webdunia
ಶನಿವಾರ, 17 ಫೆಬ್ರವರಿ 2018 (07:32 IST)
ನವದೆಹಲಿ : ಕಾವೇರಿ ವಿವಾದದ ಕುರಿತು ಶುಕ್ರವಾರ ಅಂತಿಮ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಜೊತೆಗೆ ತಮಿಳುನಾಡು ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೂಡ  ಕೈಬಿಟ್ಟಿರುವುದಾಗಿ ತಿಳಿಸಿದೆ.


ಕಾವೇರಿ ನ್ಯಾಯಾಧಿಕರಣದ ಐತೀರ್ಪಿನಂತೆ ನಿಗಧಿತ ಪ್ರಮಾಣದಲ್ಲಿ ನೀರು ಹರಿಸಿಲ್ಲ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 2013ರಲ್ಲಿ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಮುಂದುವರಿಸಲು ಇಚ್ಛಿಸುವುದಿಲ್ಲ ಎಂದು ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments