Webdunia - Bharat's app for daily news and videos

Install App

ಕನ್ಹಯ್ಯ ಪುತ್ರರಿಗೆ ಸರ್ಕಾರಿ ನೌಕರಿ : ಗೆಹ್ಲೋಟ್

Webdunia
ಗುರುವಾರ, 7 ಜುಲೈ 2022 (12:05 IST)
ಜೈಪುರ : ಇಸ್ಲಾಂ ಮತಾಂಧರ ಕೈಯಲ್ಲಿ ಭೀಕರವಾಗಿ ಹತ್ಯೆಯಾದ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರ ಪುತ್ರರಿಗೆ ಸರ್ಕಾರಿ ಕೆಲಸ ನೀಡಲು ರಾಜಸ್ಥಾನ ಕ್ಯಾಬಿನೆಟ್ ತೀರ್ಮಾನಿಸಿದೆ.
 
ಜೂನ್ 28ರಂದು ಇಬ್ಬರು ಭಯೋತ್ಪಾದಕರಿಂದ ಹತ್ಯೆಯಾದ ಕನ್ಹಯ್ಯ ಲಾಲ್ ತೇಲಿ ಅವರ ಪುತ್ರರಾದ ಯಶ್ ತೇಲಿ ಹಾಗೂ ತರುಣ್ ತೇಲಿ ಅವರನ್ನು ಸರ್ಕಾರಿ ಕೆಲಸಕ್ಕೆ ನೇಮಿಸಲು ಸಂಪುಟ ನಿರ್ಧರಿಸಿದೆ ಎಂದು ಗೆಹ್ಲೋಟ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.

ಈ ನೇಮಕಾತಿಯನ್ನು 2008 ಹಾಗೂ 2009ರ ರಾಜಸ್ಥಾನ ಅಧೀನ ಕಚೇರಿ ಕ್ಲರ್ಕ್ ಸೇವಾ ನಿಯಮಗಳ ಅಡಿಯಲ್ಲಿ ಮಾಡಲಾಗಿದೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ. 

ಕನ್ಹಯ್ಯ ಲಾಲ್ ತಮ್ಮ ಕುಟುಂಬದಲ್ಲಿ ತಾವೊಬ್ಬರೇ ದುಡಿಯುತ್ತಿದ್ದ ವ್ಯಕ್ತಿಯಾಗಿದ್ದು, ತಮ್ಮಿಬ್ಬರು ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದರು.

ಇದೀಗ ಕುಟುಂಬ ತನ್ನ ಆಸರೆಯನ್ನು ಕಳೆದುಕೊಂಡಿದ್ದು, ಸರ್ಕಾರ ಕನ್ಹಯ್ಯ ಕುಟುಂಬದ ಕಂಬನಿಗೆ ನೆರವು ನೀಡಲು ಮುಂದಾಗಿದೆ. ಕನ್ಹಯ್ಯ ಮಕ್ಕಳಿಗೆ ಸರ್ಕಾರಿ ಕೆಲಸಗಳನ್ನು ಒದಗಿಸಲು ಮುಂದಾಗುವ ಮೂಲಕ ಸಹಾಯ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments