Webdunia - Bharat's app for daily news and videos

Install App

ತಾಕತ್ತಿದ್ರೆ ನಮ್ಮಂತೆ ಸರಕಾರ ನೌಕರರ ವೇತನ ಹೆಚ್ಚಿಸಿ: ಬಿಜೆಪಿ, ಕಾಂಗ್ರೆಸ್‌ಗೆ ಕೇಜ್ರಿವಾಲ್ ಸವಾಲ್

Webdunia
ಬುಧವಾರ, 17 ಆಗಸ್ಟ್ 2016 (20:35 IST)
ರಾಜ್ಯ ಸರಕಾರಿ ನೌಕರರ ವೇತನ ಹೆಚ್ಚಳ ಸಮರ್ಥಿಸಿಕೊಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹಣ ಬಡವರು ಮತ್ತು ಮಧ್ಯಮ ವರ್ಗದವರ ಕೈಯಲ್ಲಿರಬೇಕೇ ಹೊರತು ಅಂಬಾನಿ ಮತ್ತು ಆದಾನಿಯಲ್ಲಿರುವುದರಿಂದ ದೇಶದ ಆರ್ಥಿಕತೆಗೆ ಯಾವುದೇ ಲಾಭವಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಾವೇ ಅಧಿಕಾರರೂಡವಿರುವ ರಾಜ್ಯಗಳಲ್ಲಿ ಇಂತಹ ತೀರ್ಮಾನ ತೆಗೆದುಕೊಳ್ಳುವ ಧೈರ್ಯ ತೋರಲಿವೆಯೇ ಎಂದು ಪ್ರಶ್ನಿಸಿದರು.
 
ಮುಷ್ಕರ ನಡೆಸಿ ದೇಶಾದ್ಯಂತ ವಹಿವಾಟು ಸ್ಥಗಿತಗೊಳಿಸುವುದರಿಂದ ಯಾವುದೇ ಮುಷ್ಕರ ನಿರತ ಸಂಘಟನೆಗಳಿಗೆ ಲಾಭವಾಗುವುದಿಲ್ಲ. ಬಡವರಿಗೆ ಹಣ ತಲುಪಿದಾಗ ದೇಶದ ಆರ್ಥಿಕತೆ ಚೇತರಿಕೆ ಕಾಣಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. 
 
ದೇಶದ ಆರ್ಥಿಕ ನೀತಿಗಳು ಬಡವರಿಗೆ ಲಾಭವಾಗುವಂತಿರಬೇಕು. ದೈನಂದಿನ ವೆಚ್ಚದಲ್ಲಿ ಹೆಚ್ಚಳವಾಗಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ದೀರ್ಘಾವಧಿಯಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಲಾಭವಾಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments