Webdunia - Bharat's app for daily news and videos

Install App

ನಾಳೆ ಕೇರಳ ವಿಮಾನ ನಿಲ್ದಾಣ ಬಂದ್!

Webdunia
ಸೋಮವಾರ, 31 ಅಕ್ಟೋಬರ್ 2022 (13:56 IST)
ತಿರುವನಂತಪುರಂ : ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಐದು ಗಂಟೆಗಳ ಕಾಲ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.

ಪದ್ಮನಾಭಸ್ವಾಮಿ ದೇವಸ್ಥಾನದ ಅಲ್ಪಾಸಿ ಆರಾಟ್ಟು ಮೆರವಣಿಗೆಗೆ ನಡೆಯುವ ಹಿನ್ನೆಲೆಯಲ್ಲಿ ನ.1ರಂದು ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಮಾನ ನಿಲ್ದಾಣ ತಿಳಿಸಿದೆ.

ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರನ್ವೇ ಮೂಲಕ ಪದ್ಮನಾಭ ಸ್ವಾಮಿ ದೇವಸ್ಥಾನದ ಅಲ್ಪಾಸಿ ಆರಟ್ಟು ಮೆರವಣಿಗೆ ನಡೆಯಲಿದೆ.

ಇದು ಶತಮಾನಗಳ ಹಿಂದಿನಿಂದ ನಡೆದು ಬಂದ ಆಚರಣೆ ಆಗಿದ್ದು, ಸುಗಮವಾಗಿ ಮುಂದುವರಿಸಲು ನ. 1ರಂದು 5 ಗಂಟೆಗಳ ಕಾಲ ವಿಮಾನವನ್ನು ಸ್ಥಗಿತಗೊಳಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments