Webdunia - Bharat's app for daily news and videos

Install App

ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆ!

Webdunia
ಮಂಗಳವಾರ, 26 ಜುಲೈ 2022 (12:41 IST)
ಲಕ್ನೋ : ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವಿಧವೆಯಾಗಿದ್ದ ಅತ್ತಿಗೆಯ ತಲೆಗೆ ವ್ಯಕ್ತಿಯೋರ್ವ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ.
 
ಟ್ವಿಂಕಲ್(25) ಮೃತ ಮಹಿಳೆಯಾಗಿದ್ದು, ಆರೋಪಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಟ್ವಿಂಕಲ್ಗೆ ಮೂವರು ಮಕ್ಕಳಿದ್ದಾರೆ.

ಟ್ವಿಂಕಲ್, ಮೀರತ್ ಜಿಲ್ಲೆಯ ಜಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾನ್ಪುರ್ ಗ್ರಾಮದ ಗೌರವ್ ಅವರನ್ನು 2017ರಲ್ಲಿ ವಿವಾಹವಾಗಿದ್ದರು. ಆದರೆ ಅವರ ಪತಿ 2021ರ ಟ್ರಕ್ ಅಪಘಾತದಲ್ಲಿ ನಿಧನರಾದರು. 

ಅತ್ತಿಗೆ ಪದೇ, ಪದೇ ಫೋನ್ನಲ್ಲಿ ಮಾತನಾಡುತ್ತಿರುವುದನ್ನು ಕಂಡು ಆರೋಪಿ ಅಭಿಷೇಕ್ಗೆ ಆಕೆಯ ನಡವಳಿಕೆಯ ಮೇಲೆ ಅನುಮಾನ ಮೂಡಿತ್ತು.

ಇದೀಗ ಅಭಿಷೇಕ್ ಅನ್ನು ಬಂಧಿಸಲಾಗಿದ್ದು, ಕೃತ್ಯವೆಸಗಲು ಆರೋಪಿ ಬಳಸಿದ್ದ ಸುತ್ತಿಗೆಯನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಟ್ವಿಂಕಲ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments