Webdunia - Bharat's app for daily news and videos

Install App

‘ದೇವರೇ ರಾಹುಲ್ ಗಾಂಧಿಗೆ ಒಳ್ಳೆ ಬುದ್ಧಿ ಕೊಡಲಿ’

Webdunia
ಬುಧವಾರ, 25 ಅಕ್ಟೋಬರ್ 2017 (08:19 IST)
ನವದೆಹಲಿ: ಗುಜರಾತ್ ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ತಿರುಗೇಟು ನೀಡಿದ್ದಾರೆ.

 
ದೇವರೇ ಅವರಿಗೆ ಒಳ್ಳೆ ಬುದ್ಧಿ ಕೊಡಲಿ ಎಂದಿದ್ದಾರೆ. ಜಿಎಸ್ ಟಿಯನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಬಣ್ಣಿಸಿದ ರಾಹುಲ್ ಗೆ ಧರ್ಮೇಂದ್ರ ಈ ರೀತಿ ತಿರುಗೇಟು ನೀಡಿದ್ದಾರೆ. 

ತಮ್ಮ ಪ್ರಧಾನಿಯನ್ನು ನಾನ್ ಸೆನ್ಸ್ ಎಂದು ಕರೆಯುವವರಿಗೆ ಮಾತ್ರ ಹೀಗೆಲ್ಲಾ ಹೇಳಲು ಸಾಧ್ಯ ಎಂದು ರಾಹುಲ್ ಗೆ ಧರ್ಮೇಂದ್ರ ಪ್ರಧಾನ್ ವ್ಯಂಗ್ಯವಾಡಿದ್ದಾರೆ. ಸಾರ್ವಜನಿಕ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಜಿಎಸ್ ಟಿ ತೆರಿಗೆ ಮತ್ತು ನೋಟು ನಿಷೇಧದ ಬಗ್ಗೆ ಪ್ರಧಾನಿ ಮೋದಿ ವಿರದ್ಧ ಕಟುವಾಗಿ ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments