Webdunia - Bharat's app for daily news and videos

Install App

ದೆಹಲಿ ನಾಶಕ್ಕೆ ಮೋದಿ ಶತಾಯಗತಾಯ ಯತ್ನ: ಕೇಜ್ರಿವಾಲ್ ವಾಗ್ದಾಳಿ

Webdunia
ಬುಧವಾರ, 31 ಆಗಸ್ಟ್ 2016 (19:45 IST)
ಎಎಪಿ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ನಿರತರಾಗಿದ್ದ ಅನೇಕ ಹಿರಿಯ ಅಧಿಕಾರಿಗಳ ವರ್ಗಾವಣೆಗೆ ಲೆ. ಗವರ್ನರ್ ನಜೀಬ್ ಜಂಗ್ ಆದೇಶ ನೀಡಿದ ಬಳಿಕ ಮುಖ್ಯಮಂತ್ರಿ ಕೇಜ್ರಿವಾಲ್ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮಾಡಿ ದೆಹಲಿಯನ್ನು ನಾಶ ಮಾಡಲು ಮೋದಿ ಶತಾಯಗತಾಯ ಯತ್ನಿಸಿದ್ದಾರೆಂದು ಟೀಕಿಸಿದರು.
 
 ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಮುಖ್ಯಸ್ಥ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಲೆ. ಗವರ್ನರ್ ಲೋಕೋಪಯೋಗಿ ಇಲಾಖೆ, ಪರಿಸರ ಮತ್ತು ಆರೋಗ್ಯ ಇಲಾಖೆಗಳಲ್ಲಿ ಪುನರ್ರಚನೆ ಮಾಡಿದ್ದಾರೆ.
 
''ಇಂದು ಅನೇಕ ಅಧಿಕಾರಿಗಳನ್ನು ಎಲ್‌ಜಿ ವರ್ಗಾವಣೆ ಮಾಡಿದರು. ಕಡತಗಳನ್ನು ಸಿಎಂ ಅಥವಾ ಸಚಿವರಿಗೆ ಕೂಡ ತೋರಿಸಿಲ್ಲ. ಇದು ಪ್ರಜಾಪ್ರಭುತ್ವದ ಮೋದಿ ಮಾದರಿಯೇ'' ಎಂದು ಕೇಜ್ರಿವಾಲ್ ಪ್ರಶ್ನಿಸಿದರು. ಆರೋಗ್ಯ ಮತ್ತು ಶಿಕ್ಷಣದ ಗುಣಮಟ್ಟ ಕ್ಷೀಣಿಸಿದರೆ ಮೋದಿ ಜವಾಬ್ದಾರಿ. ಏಕೆಂದರೆ ಮೋದಿ ಎಎಪಿ ಸರ್ಕಾರದ ಕಾರ್ಯನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ.

ಮೋದಿಜಿ ಎಲ್‌ಜಿಗೆ ಕರೆ ಮಾಡಿ  ಇವೆರಡು ಕಚೇರಿಯ ಅಧಿಕಾರಿಗಳ ವರ್ಗಕ್ಕೆ ಸೂಚಿಸಿದ್ದಾರೆ. ಮೋದಿ ಯಾವುದೇ ಮಟ್ಟಕ್ಕಾದರೂ ಹೋಗಬಹುದು. ಶಿಕ್ಷಣ ಮತ್ತು ಆರೋಗ್ಯದ ಗುಣಮಟ್ಟ ಕ್ಷೀಣಿಸಿದರೆ ಮೋದಿ ಜವಾಬ್ದಾರಿ ಎಂದು ಕೇಜ್ರಿವಾಲ್ ವಾಗ್ದಾಳಿ ಮಾಡಿದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Boycott Turkey: ಬೆಂಗಳೂರಿನಲ್ಲಿ ಟರ್ಕಿ ಮಾರ್ಬಲ್ ಗೂ ನಿಷೇಧ

Indus Water treaty: ಸಿಂಧೂ ನದಿ ನೀರು ಬಿಡಿ ಎಂದ ಪಾಕಿಸ್ತಾನಕ್ಕೆ ಭಾರತ ಕೊಟ್ಟ ಉತ್ತರವೇನು ಗೊತ್ತಾ

Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಮುಂದಿನ ಸುದ್ದಿ
Show comments