Webdunia - Bharat's app for daily news and videos

Install App

ಏರು ಧ್ವನಿಯಲ್ಲಿ ಮಾತನಾಡಿ, ಅನುಚಿತ ವರ್ತನೆ: ರಾಹುಲ್‌ ವಿರುದ್ಧ ಸಭಾಪತಿಗೆ ಬಿಜೆಪಿ ಸಂಸದೆ ಪತ್ರ

Sampriya
ಗುರುವಾರ, 19 ಡಿಸೆಂಬರ್ 2024 (19:07 IST)
Photo Courtesy X
ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಅನುಚಿತ ವರ್ತನೆಯನ್ನು ಆರೋಪಿಸಿ ರಾಜ್ಯಸಭಾ ಸಂಸದ ಕೊನ್ಯಾಕ್ ಅವರು ಸಭಾಪತಿಗೆ ಪತ್ರ ಬರೆದಿದ್ದಾರೆ.

ಬಿಆರ್ ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ ಆರೋಪದಲ್ಲಿ ಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.  ಬಿಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಆರೋಪದ ವಿರುದ್ಧ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆಯ ವೇಳೆ ಕೇಸರಿ ಪಕ್ಷದ ಇಬ್ಬರು ಸಂಸದರು ಗಾಯಗೊಂಡರು. ಬಿಜೆಪಿಯ ನಾಗಾಲ್ಯಾಂಡ್ ಸಂಸದ ಎಸ್ ಫಾಂಗ್ನಾನ್ ಕೊನ್ಯಾಕ್ ಅವರು ಈ ವೇಳೆ ರಾಹುಲ್ ಗಾಂಧಿ ಅನುಚಿತವಾಗಿ ವರ್ತಿಸಿರುವುದಾಗಿ ಆರೋಪಿಸಿದ್ದಾರೆ.

ನನ್ನ ಘನತೆ ಮತ್ತು ಸ್ವಾಭಿಮಾನಕ್ಕೆ ರಾಹುಲ್ ಗಾಂಧಿ ನಡವಳಿಕೆಯಿಂದ ತೀವ್ರವಾಗಿ ಘಾಸಿಯಾಗಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ನಾನು ನನ್ನ ಕೈಯಲ್ಲಿ ಒಂದು ಫಲಕದೊಂದಿಗೆ ಮಕರ ದ್ವಾರದ ಮೆಟ್ಟಿಲುಗಳ ಕೆಳಗೆ ನಿಂತಿದ್ದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ನನ್ನ ಬಳಿ ಬಂದು ಏರು ಧ್ವನಿಯಲ್ಲಿ ಮಾತನಾಡಿ, ನನ್ನ ಬಳಿ ಅಸಭ್ಯವಾಗಿ ವರ್ತಿಸಿದ್ದಾರೆ.  ಈ ವೇಳೆ ಒಬ್ಬ ಮಹಿಳಾ ಸದಸ್ಯನಾಗಿದ್ದ ನಾನು ತುಂಬಾ ಅನಾನುಕೂಲತೆಯನ್ನು ಅನುಭವಿಸಿದೆ. ನಾನು ಭಾರವಾದ ಹೃದಯದಿಂದ ಪಕ್ಕಕ್ಕೆ ಸರಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments