Webdunia - Bharat's app for daily news and videos

Install App

ಮಹಾಘಟಬಂಧನ್ ಭ್ರಷ್ಟಾಚಾರ, ವಂಚನೆ, ಋಣಾತ್ಮಕತೆ ಹಾಗೂ ಅಸ್ಥಿರತೆಯಿಂದ ಆಗಿರುವ ಕೂಟ- ಪ್ರಧಾನಿ ಮೋದಿ

Webdunia
ಸೋಮವಾರ, 21 ಜನವರಿ 2019 (07:39 IST)
ನವದೆಹಲಿ : ಹಲವು ಪಕ್ಷಗಳು ಸೇರಿ ರೂಪಿಸಿದ ಮಹಾಘಟಬಂಧನ್ ಭ್ರಷ್ಟಾಚಾರ, ವಂಚನೆ, ಋಣಾತ್ಮಕತೆ ಹಾಗೂ ಅಸ್ಥಿರತೆಯಿಂದ ಆಗಿರುವ ಕೂಟ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.


ಗುಜರಾತ್‍ನ ಸಿಲ್ವಾಸ್‍ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,’ ಬಡವರ ಪಡಿತರ, ಪಿಂಚಣಿಯನ್ನು ತಿಂದ ಪಕ್ಷ (ಕಾಂಗ್ರೆಸ್) ಜೊತೆಗೆ ಸೇರಿ ಕೆಲವು ಪಕ್ಷಗಳು ಮಹಾಘಟಬಂಧನ್ ರೂಪಿಸುತ್ತಿವೆ. ಆದರೆ ಬಿಜೆಪಿ ದೇಶದ 125 ಕೋಟಿ ಜನರೊಂದಿಗೆ ಮೈತ್ರಿ ಮಾಡಿಕೊಂಡಿದೆ’ ಎಂದು ತಿಳಿಸಿದ್ದಾರೆ.


‘ಕಾಂಗ್ರೆಸ್ ಯಾವುದೇ ಪಕ್ಷದ ಜೊತೆಗೆ ಸೇರಿ ಮಹಾಘಟಬಂಧನ್ ಮಾಡಿಕೊಂಡರೂ ಅದರ ಕರ್ಮ ಕಳೆಯುವುದಿಲ್ಲ. ಮಹಾಮೈತ್ರಿಯ ನಾಯಕರಿಗೆ `ಧನಬಲ’ವಿದೆ. ಆದರೆ ನಮಗೆ `ಜನಬಲ’ವಿದೆ. ಇದರಲ್ಲಿ ಯಾವುದು ಗೆಲ್ಲುತ್ತದೆ ನೋಡೋಣ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments