Webdunia - Bharat's app for daily news and videos

Install App

Malappuram Elephant: ಜಾತ್ರೆಯಲ್ಲಿ ರೊಚ್ಚಿಗೆದ್ದ ಆನೆ ಮನುಷ್ಯರನ್ನೇ ಎತ್ತಿ ಬಿಸಾಕಿತು: ಭಯಾನಕ ವಿಡಿಯೋ ಇಲ್ಲಿದೆ

Krishnaveni K
ಬುಧವಾರ, 8 ಜನವರಿ 2025 (14:07 IST)
ಬೆಂಗಳೂರು: ಜಾತ್ರೆಯಲ್ಲಿ ರೊಚ್ಚಿಗೆದ್ದ ಆನೆ ಮನುಷ್ಯರನ್ನೇ ಎತ್ತಿ ಬಿಸಾಕಿ ದಾಂಧಲೆ ನಡೆಸಿದ ದೃಶ್ಯವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೇರಳದ ಮಲಪ್ಪುರಂನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಲಪ್ಪುರ ಜಿಲ್ಲೆಯ ತಿರೂರಿನಲ್ಲಿ ದೇವಾಲಯ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಜಾತ್ರೆ ವೇಳೆ ಆನೆಗೆ ಆಭರಣ ತೊಡಿಸಿ ಬೇರೆ ಆನೆಗಳ ಜೊತೆ ನಿಲ್ಲಿಸಲಾಗಿತ್ತು. ಈ ವೇಳೆ ವಾದ್ಯ, ಗಂಟೆ, ಘೋಷಗಳು ಜೋರಾಗಿ ಮೊಳಗುತ್ತಿದ್ದವು.

ಜೊತೆಗೆ ಸಾಕಷ್ಟು ಸಂಖ್ಯೆಯಲ್ಲಿ ಜನರೂ ಸೇರಿದ್ದರು. ಇದರಿಂದ ಆನೆ ರೊಚ್ಚಿಗೆದ್ದಿತ್ತು. ಇದ್ದಕ್ಕಿದ್ದಂತೆ ಜನರತ್ತ ನುಗ್ಗಿದ ಆನೆ ಮೊದಲು ಜನರತ್ತ ನುಗ್ಗಿತ್ತು. ಬಳಿಕ ಒಬ್ಬಾತನನ್ನು ಎತ್ತಿ ಎಸೆದಿದೆ. ರಾತ್ರಿ ಈ ಘಟನೆ ನಡೆದಿದೆ.

ನಸುಕಿನ ಜಾವ 2.30 ರ ವೇಳೆ ಹೇಗೋ ಮಾವುತ ಆನೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾನೆ. ಈ ಘಟನೆಯಲ್ಲಿ ಸುಮಾರು 29 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments