Webdunia - Bharat's app for daily news and videos

Install App

ತರಕಾರಿ ತರಲು ಹೇಳಿದ್ದಕ್ಕೆ ಹೆಂಡತಿಯ ಜುಟ್ಟು ಹಿಡಿದು ಥಳಿಸಿದ ಪತಿ

Webdunia
ಭಾನುವಾರ, 21 ಆಗಸ್ಟ್ 2022 (06:50 IST)
ಚೆನ್ನೈ: ಪತ್ನಿ ತನ್ನಲ್ಲಿ ಮನೆಗೆ ಬೇಕಾದ ಸಾಮಾನು ತರಲು ಹೇಳಿದಳೆಂದು ಪತಿ ಆಕೆಯ ಜುಟ್ಟು ಹಿಡಿದೆಳೆದು ಬೀದಿಗೆ ತಂದು ಥಳಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮದ್ಯವ್ಯಸನಿಯಾಗಿದ್ದ ಪತಿ ಮನೆಗೆ ಬಂದಾಗ ಪತ್ನಿ ತರಕಾರಿ ತರಲು ಹೇಳಿದ್ದಳು. ಇದರಿಂದ ಸಿಟ್ಟಿಗೆದ್ದ ಆತ ಮನೆಯಿಂದ ಹೊರಗೆ ಎಳೆದು ತಂದು ಹಿಗ್ಗಾ ಮುಗ್ಗಾ ಥಳಿಸಿದ್ದಾನೆ. ಈ ಘಟನೆ ಸ್ಥಳೀಯ ಸಿಸಿಟಿವಿಯಲ್ಲಿ ದಾಖಲಾಗಿತ್ತು.

ತನಗೆ ಕೆಲಸ ಮಾಡಿ ಸುಸ್ತಾಗಿತ್ತು. ಹೀಗಾಗಿ ರಾತ್ರಿ ಗಂಡ ಮನೆಗೆ ಬಂದಾಗ ತರಕಾರಿ ತರಲು ಹೇಳಿದ್ದೆ. ಆದರೆ ಕುಡಿದು ಬಂದಿದ್ದ ಆತ ತನ್ನ ಮೇಲೆ ಸಿಟ್ಟಿಗೆದ್ದ ಹಲ್ಲೆ ನಡೆಸಿದ್ದಾನೆ ಎಂದು ಪತ್ನಿ ದೂರಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments