ಹಣದ ವಿಚಾರಕ್ಕೆ ಅಪ್ರಾಪ್ತನಿಗೆ ಬೂಟು ನೆಕ್ಕಲು ಹೇಳಿದವರು ಅರೆಸ್ಟ್

Webdunia
ಸೋಮವಾರ, 15 ಮಾರ್ಚ್ 2021 (06:41 IST)
ಜಬಲ್ಪುರ : ಹಣದ ವಿಚಾರಕ್ಕೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ನಿರ್ದಯವಾಗಿ ಥಳಿಸಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಸಂತ್ರಸ್ತ ಹಾಗೂ ಆರೋಪಿಗಳ ನಡುವೆ 2000 ರೂ.ಗಳ ವಿಚಾರಕ್ಕೆ ಜಗಳ ಏರ್ಪಟ್ಟಿದೆ. ಆರೋಪಿಗಳು ಸಂತ್ರಸ್ತನನ್ನು ಹೊಲಕ್ಕೆ ಕರೆದೊಯ್ದು, ನಿಷ್ಕರುಣೆಯಿಂದ ಹೊಡೆದು ಅವರ ಬೂಟುಗಳನ್ನು ನೆಕ್ಕುವಂತೆ ಹಾಗೂ ಸಿಗರೇಟು ಸೇದುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸಂತ್ರಸ್ತ ಮನೆಯವರಿಗೆ ವಿಚಾರ ತಿಳಿಸಿದ್ದಾನೆ. ಹಾಗೇ ಆತನಿಗೆ ಥಳಿಸಿದ ವಿಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಹಿನ್ನಲೆಯಲ್ಲಿ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡು ಮಗು ಹುಟ್ಟಿದಕ್ಕೆ ಪಾರ್ಟಿ ಕೇಳಿದ್ದಕ್ಕೆ ಸ್ನೇಹಿತನಾ ಪ್ರಾಣನೇ ಹೋಯಿತು

ಆರ್‌ಎಸ್‌ಎಸ್‌ ವಿರುದ್ಧ ಬಾಯ್ಬಿಟ್ಟ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ನಲಪಾಡ್‌ಗೆ ಸಮನ್ಸ್‌

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಮುಂದಿನ ಸುದ್ದಿ
Show comments