ನೀರು ಕುಡಿಯಲು ದೇವಾಲಯಕ್ಕೆ ಹೋದ ಹುಡುಗನಿಗೆ ಥಳಿತ

Webdunia
ಭಾನುವಾರ, 14 ಮಾರ್ಚ್ 2021 (07:59 IST)
ಗಾಜಿಯಾಬಾದ್ :ಕುಡಿಯುವ ನೀರಿನ ವಿಚಾರಕ್ಕೆ ವ್ಯಕ್ತಿಯೊಬ್ಬ ಅಪ್ರಾಪ್ತ ಮುಸ್ಲಿಂ ಹುಡುಗನನ್ನು ನಿರ್ದಯವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ.

ಸಂತ್ರಸ್ತನಿಗೆ ಬಾಯಾರಿಕೆಯಾದ ಹಿನ್ನಲೆಯಲ್ಲಿ ಆತ ನೀರು ಕುಡಿಯಲು ದೇವಾಲಯಕ್ಕೆ ಬಂದು ನೀರು ಕುಡಿದಿದ್ದಾನೆ. ಇದರಿಂದ ಕೋಪಗೊಂಡ ವ್ಯಕ್ತಿಯೊಬ್ಬ ಆತನನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಮಾಹಿತಿಯನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಹೊರೆ ಅಂತ ಡಿಕೆಶಿಗೆ ಅನಿಸಿರಬಹುದು, ಶ್ರೀಮಂತರು ತೆಗೆದುಕೊಳ್ಳಲ್ಲ ಅಂದ್ಕೊಂಡಿದ್ವಿ: ಪರಮೇಶ್ವರ್

ಟ್ರಿಪ್ ಗೆ ಪ್ಲ್ಯಾನ್ ಮಾಡಿದ್ದಾಗಲೇ ಬಾಸ್ ರಜೆ ಕ್ಯಾನ್ಸಲ್ ಮಾಡಿದ್ರು: ಯುವತಿ ಮಾಡಿದ್ದೇನು Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪವಿತ್ರ ಗಂಗಾ ನದಿ ಹಾಳು ಮಾಡಲು ಇಂಥವರು ಇದ್ರೆ ಸಾಕು: Video

ಪ್ರಧಾನಿ ಮೋದಿಗಾಗಿ ಭಾರತಿಯ ಉಡುಗೆ ತೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು: ವಿಡಿಯೋ

ಮುಂದಿನ ಸುದ್ದಿ
Show comments