Webdunia - Bharat's app for daily news and videos

Install App

ಶಾಲೆಗೆ ಹೋಗುವುದನ್ನು ತಪ್ಪಿಸಲು ಗೆಳೆಯನ ಕೊಂದ ಅಪ್ರಾಪ್ತ!

Webdunia
ಬುಧವಾರ, 24 ಆಗಸ್ಟ್ 2022 (08:40 IST)
ನವದೆಹಲಿ: ಶಾಲೆಗೆ ಹೋಗುವುದು ಆತನಿಗೆ ಬಿಲ್ ಕುಲ್ ಇಷ್ಟವಿರಲಿಲ್ಲ. ಇದಕ್ಕೆ ಆ ಬಾಲಕ ಮಾಡಿದ್ದು ಮಾತ್ರ ಘನಘೋರ ಕೆಲಸ.

ಶಾಲೆಗೆ ಹೋಗುವುದನ್ನು ಹೇಗಾದರೂ ಮಾಡಿ ತಪ್ಪಿಸಿಕೊಳ್ಳಬೇಕೆಂದು 16 ವರ್ಷದ ಬಾಲಕ ತನ್ನ 13 ವರ್ಷದ ಗೆಳೆಯನ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ.

ಕಳೆದ ಐದು ತಿಂಗಳಿನಿಂದ ಆತ ಕೊಲೆಗಾಗಿ ಸಂಚು ರೂಪಿಸಿದ್ದ. ಅದರಂತೆ ಗೆಳೆಯನನ್ನು ಪುಸಲಾಯಿಸಿ ಹೆದ್ದಾರಿಗೆ ಕರೆದುಕೊಂಡು ಬಂದ ಆರೋಪಿ ಅಲ್ಲೇ ಬಿದ್ದಿದ್ದ ಗ್ಲಾಸ್ ಚೂರಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಸ್ಥಳೀಯರು ಮೃತದೇಹ ನೋಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments