Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ವಿಷವುಣಿಸಿದ ಬಳಿಕ ಇರಾನ್ನಲ್ಲಿ ಕಿಡಿಗೇಡಿಗಳ ಬಂಧನ

Webdunia
ಶುಕ್ರವಾರ, 10 ಮಾರ್ಚ್ 2023 (10:07 IST)
ಟೆಹ್ರಾನ್ : ಕಳೆದ ವರ್ಷ ನವೆಂಬರ್ನಿಂದ ಇರಾನ್ನಲ್ಲಿ ಹೆಣ್ಣುಮಕ್ಕಳಿಗೆ ಶಾಲೆಗೆ ಹೋಗದಂತೆ ತಡೆಯಲು ನಿಗೂಢವಾಗಿ ವಿಷವುಣಿಸಲಾಗುತ್ತಿತ್ತು.
 
ದೇಶಾದ್ಯಂತ ಸುಮಾರು 5,000 ವಿದ್ಯಾರ್ಥಿಗಳು ವಿಷಪ್ರಾಶನಕ್ಕೊಳಗಾಗಿ  ಅಸ್ವಸ್ಥರಾದ ಬಳಿಕ ಇದೀಗ ಅಲ್ಲಿನ ಗುಪ್ತಚರ ಸಂಸ್ಥೆ ಘಟನೆಗೆ ಸಂಬಂಧಪಟ್ಟಂತೆ ಮೊದಲ ಬಾರಿ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ.

ಇರಾನ್ನ ಸುಮಾರು 6 ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿದ ಆರೋಪದ ಮೇಲೆ ಕೆಲ ವಿದ್ಯಾರ್ಥಿನಿಯರ ಪೋಷಕರು ಸೇರಿದಂತೆ ಹಲವರನ್ನು ಬಂಧನ ಮಾಡಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

ವರದಿಗಳ ಪ್ರಕಾರ, ಇರಾನ್ನ ಉಪ ಆಂತರಿಕ ಸಚಿವ ಮಜಿದ್ ಮಿರಹ್ಮಾಡಿ, ಗುಪ್ತಚರ ಸಂಸ್ಥೆಗಳು ಆರೋಪಿಗಳ ಬಂಧನ ಕಾರ್ಯವನ್ನು ಪ್ರಾರಂಭಿಸಿದೆ. ಹಲವರನ್ನು ಈಗಾಗಲೇ ಬಂಧನ ಮಾಡಲಾಗಿದೆ. ಸಂಬಂಧಿತ ಏಜೆನ್ಸಿಗಳು ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments