Webdunia - Bharat's app for daily news and videos

Install App

ಅಖಿಲೇಶ್‍ಗೆ ಮೋದಿ ಟಾಂಗ್ !

Webdunia
ಬುಧವಾರ, 23 ಫೆಬ್ರವರಿ 2022 (12:43 IST)
ಲಕ್ನೋ : ಪರಿವಾರವಾದಿಗಳು ಪಡಿತರವನ್ನು ಲೂಟಿ ಮಾಡಿದರು. ಆದರೆ ಬಿಜೆಪಿಯ ಒಂದು ರಾಷ್ಟ್ರ ಒಂದು ಪಡಿತರ ಚೀಟಿಯೊಂದಿಗೆ ಅವರ ಆಟವನ್ನು ಕೊನೆಗೊಳಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.
 
ಉತ್ತರ ಪ್ರದೇಶದ ಕೌಶಾಂಬಿಯಲ್ಲಿನ ಪ್ರಚಾರದಲ್ಲಿ ಮಾತನಾಡಿದ ಅವರು, ಪರಿವಾರವಾದಿಗಳು ಬಡವರ ಪಡಿತರವನ್ನು ದೀರ್ಘಕಾಲ ಲೂಟಿ ಮಾಡಿದ್ದಾರೆ.

 
 ಈ ಹಿಂದೆ ನೀವು ಕೋವಿಡ್ ಸಮಯದಲ್ಲಿ ಕೆಲ ನಾಯಕರನ್ನು ನೋಡಬೇಕು, ಕೊರೊನಾ ಸಾಂಕ್ರಾಮಿಕ ರೋಗವು ದೇಶದೆಲ್ಲಡೆ ಅತ್ಯಂತ ಗರಿಷ್ಠ ಮಟ್ಟದಲ್ಲಿದ್ದಾಗ ಮಾತನಾಡಿದ ಒಬ್ಬರು ಬಿಜೆಪಿ ಸರ್ಕಾರ ನಿಯಂತ್ರಿಸಿದಾಗ ಕಣ್ಮರೆಯಾದರು ಎಂದು ಟಾಂಗ್ ನೀಡಿದರು.  

ಲಸಿಕೆ ವಿರುದ್ಧ ಕೆಲ ಪಕ್ಷದ ನಾಯಕರು ಜನರಿಗೆ ತಪ್ಪು ಮಾಹಿತಿ ನೀಡಿ ಪ್ರಚೋದಿಸಿದ್ದರು. ಆದರೆ ಅಂತಹ ನಾಯಕರೇ ಕೊನೆಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಲಸಿಕೆ ಹಾಕಿಸಿಕೊಂಡಿದ್ದಾರೆ. ಯುಪಿಯ ಜನರಿಗೆ ಇಂತಹ ಪ್ರಚೋದಿತ ನಾಯಕರ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದು ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments