Webdunia - Bharat's app for daily news and videos

Install App

ವಿದೇಶದಿಂದ ರಸಗೊಬ್ಬರ ಆಮದು ಮಾಡಿಕೊಳ್ಳಲು ಉತ್ತಮವಾದ ಸಲಹೆ ನೀಡಿದ ನಿತಿನ್ ಗಡ್ಕರಿ

Webdunia
ಸೋಮವಾರ, 4 ಮಾರ್ಚ್ 2019 (10:39 IST)
ನಾಗ್ಪುರ : ವಿದೇಶದಿಂದ ರಸಗೊಬ್ಬರ ಆಮದು ಮಾಡಿಕೊಳ್ಳುವುದನ್ನು ಕಡಿಮೆಯಾಗಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಉತ್ತಮವಾದ ಸಲಹೆಯೊಂದನ್ನು ನೀಡಿದ್ದಾರೆ.


ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,’ ಹೇಗೆ ಜೈವಿಕ ತ್ಯಾಜ್ಯಗಳನ್ನು ಬಳಸಿ ಇಂಧನವನ್ನು ಉತ್ಪಾದಿಸಲಾಗುತ್ತದೋ ಅದೇ ರೀತಿಯಾಗಿ ಮಾನವನ ಮೂತ್ರವನ್ನು ಬಳಸಿ ಜೈವಿಕ ಇಂಧನವನ್ನು ತಯಾರಿಸಬಹುದು. ಯೂರಿಯಾ ರಸಗೊಬ್ಬರವನ್ನು ತಯಾರಿಸಬಹುದು’ ಎಂದು ಸಲಹೆ ನೀಡಿದ್ದಾರೆ.


‘ಮೂತ್ರದಲ್ಲಿ ಒಂದು ವಿಶೇಷ ಶಕ್ತಿ ಇದ್ದು, ಸಂಗ್ರಹಿಸಿದರೆ ವ್ಯರ್ಥವಾಗುವುದನ್ನು ತಡೆಯಬಹುದು. ಆಗ ನಾವು ಯೂರಿಯಾವನ್ನು ಆಮದು ಮಾಡುವ ಪ್ರಶ್ನೆಯೇ ಉದ್ಘವಿಸುವುದಿಲ್ಲ. ತನ್ನ ಕಲ್ಪನೆಗಳು ಅದ್ಭುತವಾಗಿರುತ್ತದೆ, ಆದರೆ ಕೆಲವು ಜನಗಳು ಈ ಕಲ್ಪನೆಯನ್ನು ಜಾರಿಗೆ ತರಲು ಸಹಕಾರ ನೀಡುವುದಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments