ಲಸಿಕೆ ಬೇಡ ಎಂದು ಚಾಕು ಹಿಡಿದು ಮರವೇರಿದ!

Webdunia
ಭಾನುವಾರ, 2 ಜನವರಿ 2022 (17:05 IST)
ಚೆನ್ನೈ : ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆಯನ್ನು ನೀಡಲು ಬಂದಾಗ ವ್ಯಕ್ತಿಯೊಬ್ಬ ಅವರಿಂದ ತಪ್ಪಿಸಿಕೊಳ್ಳಲು ಚಾಕು ಹಿಡಿದು ಮರ ಏರಿ ಕುಳಿತ ಘಟನೆ ತಮಿಳುನಾಡಿನ ಪುದುಚೇರಿಯಲ್ಲಿ ನಡೆದಿದೆ.

ಪುದುಚೇರಿಯ ವಿಲಿಯನೂರ್ ಗ್ರಾಮದ ಮಧ್ಯವಯಸ್ಕ ನಿವಾಸಿಯೊಬ್ಬ ಕೋವಿಡ್ ಲಸಿಕೆ ನೀಡಲು ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ಅವರನ್ನು ಕಂಡ ತಕ್ಷಣ ಮರ ಏರಿ ಕುಳಿತಿದ್ದಾನೆ. ಲಸಿಕೆಯನ್ನು ಪಡೆಯಲು ಇಷ್ಟವಿರದ ವ್ಯಕ್ತಿ ಚಾಕುವಿನಿಂದ ಕೊಂಬೆಯನ್ನು ಕತ್ತರಿಸಲು ಪ್ರಾರಂಭಿಸಿದ್ದನು. 

ಸರ್ಕಾರದ ಮಾರ್ಗಸೂಚಿಯ ಭಾಗವಾಗಿ ಪುದುಚೇರಿಯ ಜನರಿಗೆ ಶೇ. 100 ರಷ್ಟು ಲಸಿಕೆಗಳನ್ನು ಹಾಕಿಸುವ ಪ್ರಯತ್ನದಲ್ಲಿದೆ. ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಸಿಕೆಯನ್ನು ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments