Webdunia - Bharat's app for daily news and videos

Install App

ರೇಪಿಸ್ಟ್‌ಗಳಿಗೆ, ಹತ್ಯೆಕೋರರಿಗೆ ಮಹಾರಾಷ್ಟ್ರದಲ್ಲಿ ಪೆರೋಲ್ ಇಲ್ಲ

Webdunia
ಗುರುವಾರ, 1 ಸೆಪ್ಟಂಬರ್ 2016 (12:50 IST)
ಮಹಾರಾಷ್ಟ್ರದಲ್ಲಿ ರೇಪ್, ರೇಪ್ ಮತ್ತು ಹತ್ಯೆ ಹಾಗೂ ಡಕಾಯಿತಿಗಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ಕಾಯಂ ಪೆರೋಲ್‌ಗೆ ಅರ್ಹರಲ್ಲ ಎಂದು  ಬಂಧೀಖಾನೆ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಮುಂಬೈನಲ್ಲಿ ಸಂವೇದನಾತ್ಮಕ ಹತ್ಯೆಯ ಪ್ರಕರಣದಲ್ಲಿ ಕೈದಿಯೊಬ್ಬ ಪೆರೋಲ್ ಜಂಪ್ ಮಾಡಿದ ಹಿನ್ನೆಲೆಯಲ್ಲಿ ಈ ತಿದ್ದುಪಡಿಗಳನ್ನು ಮಾಡಲಾಗಿದೆ.
 
ರೇಪ್, ರೇಪ್ ಮತ್ತು ಹತ್ಯೆ, ಮಾದಕ ವಸ್ತು ಕಳ್ಳಸಾಗಣೆ ಮತ್ತು ಡಕಾಯಿತಿ ಮುಂತಾದ ಆರೋಪಗಳಿಗೆ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು  ಕಾಯಂ ಪೆರೋಲ್‌ಗೆ ಅರ್ಹರಲ್ಲ ಎಂದು ಬಂಧೀಖಾನೆ ಕೈಪಿಡಿಯಲ್ಲಿ ಸೂಚಿಸಿದ ತಿದ್ದುಪಡಿಗಳು ತಿಳಿಸಿವೆ.
 
ಮುಂಬೈ ಮೂಲದ ವಕೀಲ ಪಲ್ಲವಿ ಪುರ್‌ಕಾಯಸ್ತ ಅವರ ಹತ್ಯೆ ಪ್ರಕರಣದಲ್ಲಿ ನಾಸಿಕ್ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜದ್ ಮೊಗುಲ್ ಪೆರೋಲ್ ಜಂಪ್ ಮಾಡಿದಾಗಿನಿಂದ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಪೆರೋಲ್ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ