Webdunia - Bharat's app for daily news and videos

Install App

ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಹುಲ್ ಗಾಂಧಿಗೆ ಸರಿಯಾದ ಆಸನದ ವ್ಯವಸ್ಥೆ ಇಲ್ಲವಂತೆ-ಕಾಂಗ್ರೆಸ್ ನಾಯಕರ ಅಸಮಾಧಾನ

Webdunia
ಶುಕ್ರವಾರ, 26 ಜನವರಿ 2018 (06:16 IST)
ನವದೆಹಲಿ: 69ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಸರ್ಕಾರ ಆಹ್ವಾನಿಸಿದೆ. ಆದರೆ, ಅವರಿಗೆ ಸರಿಯಾದ ಆಸನದ ವ್ಯವಸ್ಥೆ ಮಾಡಿಲ್ಲ. ಕಾಂಗ್ರೆಸ್ ನಾಯಕರಿಗೆ ಮುಜುಗರಕ್ಕೆ ಈಡುಮಾಡಲು  ಮೋದಿ ಸರ್ಕಾರ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನ ಕೆಲ ನಾಯಕರು ದೂರಿದ್ದಾರೆ.


ಈ ಹಿಂದೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮೊದಲ ಸಾಲಿನಲ್ಲಿ ರಾಹುಲ್ ಗಾಂಧಿಗೆ ಆಸನ ಮೀಸಲಿಡಲಾಗುತ್ತಿತ್ತು. ಆದರೆ ಈಗ ನಾಲ್ಕನೇ ಸಾಲಿನಲ್ಲಿ ಆಸನ ನಿಗದಿಪಡಿಸಲಾಗಿದೆ’ ಎಂದು ಕಾಂಗ್ರೆಸ್‌ ನಾಯಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.


ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್‌ ಶಾ ಅವರಿಗೆ ಮೊದಲ ಸಾಲಿನಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ. ಆದರೆ, ರಾಜಕೀಯ ನಾಯಕರು, ಸಚಿವರ ಆಸನಗಳ ವ್ಯವಸ್ಥೆಯ ಬಗ್ಗೆ ಸರ್ಕಾರ ಅಧಿಕೃತ ಮಾಹಿತಿ ನೀಡಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments