Webdunia - Bharat's app for daily news and videos

Install App

ಅ.7, 8ರಂದು ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ: ಡಿಕೆಶಿ

Webdunia
ಭಾನುವಾರ, 3 ಅಕ್ಟೋಬರ್ 2021 (08:04 IST)
ಬೆಂಗಳೂರು : ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳು ಅ. 7ರಂದು ಹಾನಗಲ್ನಲ್ಲಿ ಹಾಗೂ ಅ.8ರಂದು ಸಿಂದಗಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಎರಡು ಕ್ಷೇತ್ರಗಳ ಅಭ್ಯರ್ಥಿ ಬಗ್ಗೆ ನಾವು ಸ್ಥಳೀಯ ನಾಯಕರ ಜತೆ ಚರ್ಚಿಸಿದ್ದೇವೆ. ನಮ್ಮ ನಾಯಕರು ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಅದು ರಾಜಕೀಯ ತಂತ್ರಗಾರಿಕೆ. ಅದರ ಬಗ್ಗೆ ನಾವು ಚರ್ಚಿಸುವುದು ಬೇಡ. ನಮ್ಮ ಕರ್ತವ್ಯ ನಾವು ಮಾಡುತ್ತೇವೆ ಎಂದರು.
ಸಿದ್ದರಾಮಯ್ಯ ಮಾತನಾಡಿ, ಹಾನಗಲ್ ಹಾಗೂ ಸಿಂದಗಿಯಲ್ಲಿ ನಾವು ಗೆಲ್ಲುತ್ತೇವೆ. ಸಿಂದಗಿ ಅಭ್ಯರ್ಥಿ ಘೋಷಣೆ ಆಗಿದೆ. ಹಾನಗಲ್ನಲ್ಲಿ ಶ್ರೀನಿವಾಸ ಮಾನೆ ಹಾಗೂ ಮನೋಹರ್ ತಹಸೀಲ್ದಾರ್ ನಡುವೆ ಪೈಪೋಟಿ ಇದೆ. ಯಾರಿಗೆ ಟಿಕೆಟ್ ಕೊಟ್ಟರೂ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಅಭ್ಯರ್ಥಿಯನ್ನು ಹೈಕಮಾಂಡ್ ಘೋಷಣೆ ಮಾಡಲಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಮುಂದಿನ ಸುದ್ದಿ
Show comments