Daily Horoscope

ಈರುಳ್ಳಿ ಬೆಲೆ ಗಗನಕ್ಕೆ: ದಾಸ್ತಾನಿಗೆ ಮಿತಿ

Webdunia
ಶನಿವಾರ, 24 ಅಕ್ಟೋಬರ್ 2020 (10:18 IST)
ನವದೆಹಲಿ: ಭಾರೀ ಮಳೆಯಿಂದಾಗಿ ಬೆಳೆ ನಷ್ಟವಾಗಿರುವ ಹಿನ್ನಲೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ. ಹೀಗಾಗಿ ಈರುಳ್ಳಿ ದಾಸ್ತಾನಿಗೂ ಕೇಂದ್ರ ಮಿತಿ ಹೇರಿದೆ.


ಪ್ರವಾಹದಿಂದ ಈರುಳ್ಳಿ ಬೆಳೆ ನಷ್ಟವಾಗಿದ್ದು, ಬೆಲೆ 70 ರಿಂದ 100 ರೂ. ಗೆ ಏರಿಕೆಯಾಗಿದೆ. ದರ ಏರಿಕೆ ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ್ದು, ಇನ್ನು, ದಲ್ಲಾಳಿಗಳು ಇದರ ದುರ್ಲಾಭ ಪಡೆಯದಂತೆ ಚಿಲ್ಲರೆ ಮಾರಾಟಕ್ಕಾಗಿ 2 ಮೆಟ್ರಿಕ್, 25 ಮೆಟ್ರಿಕ್ ಸಗಟು ಮಾರಾಟಕ್ಕಾಗಿ ದಾಸ್ತಾನು ಮಾಡಿಕೊಳ್ಳಲು ಕೇಂದ್ರ ಮಿತಿ ಹೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments