Webdunia - Bharat's app for daily news and videos

Install App

ಭಾರತದ ಆರ್ಥಿಕತೆ ಎಂದರೆ ಮೂರು ಟಯರ್ ಪಂಕ್ಷರ್ ಆದ ಕಾರು ಇದ್ದಂತೆ: ಪಿ ಚಿದಂಬರಂ ಟೀಕೆ

Webdunia
ಸೋಮವಾರ, 4 ಜೂನ್ 2018 (09:32 IST)
ನವದೆಹಲಿ: ಭಾರತದ ಪ್ರಸಕ್ತ ಆರ್ಥಿಕತೆ ಹೇಗಿದೆ ಎಂದರೆ ಮೂರು ಟಯರ್ ಪಂಕ್ಚರ್ ಆದ ಕಾರಿದ್ದಂತೆ ಇದೆ ಎಂದು ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ‘ಖಾಸಗಿ ಬಂಡವಾಳಶಾಹಿತ್ವ, ಖಾಸಗಿ ಬಳಕೆ, ರಫ್ತು ಮತ್ತು ಸರ್ಕಾರದ ವೆಚ್ಚ ಎಂಬುದು ಆರ್ಥಿಕತೆಯ ನಾಲ್ಕು ಚಕ್ರಗಳಿದ್ದಂತೆ. ಒಂದೋ ಎರಡೋ ಚಕ್ರ ಹಾಳಾಗಿದ್ದರೆ ಆರ್ಥಿಕತೆ ನಿಧಾನವಾಗಬಹುದು. ಆದರೆ ನಮ್ಮ ಈಗಿನ ಪರಿಸ್ಥಿತಿಯಲ್ಲಿ ಮೂರು ಚಕ್ರ ಕೆಟ್ಟು ನಿಂತಿದೆ’ ಎಂದು ಚಿದಂಬರಂ ಲೇವಡಿ ಮಾಡಿದ್ದಾರೆ.

ಈ ಹುಳುಕು ಸರಿದೂಗಿಸಲೆಂದೇ ಕೇಂದ್ರ ಪೆಟ್ರೋಲ್, ಡೀಸೆಲ್, ಮತ್ತು ಇತರ ಇಂಧನಗಳ ಬೆಲೆ ಹೆಚ್ಚಳ ಮಾಡುತ್ತಿದೆ ತೆರಿಗೆ ರೂಪದಲ್ಲಿ ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments