Webdunia - Bharat's app for daily news and videos

Install App

ಭಾರತದ ಸೈನಿಕರ ವಿರುದ್ಧ ಮತ್ತೊಂದು ಪಿತೂರಿ ರೂಪಿಸಿದ ಪಾಕಿಸ್ತಾನ; ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಷಡ್ಯಂತ್ರ

Webdunia
ಶನಿವಾರ, 2 ಮಾರ್ಚ್ 2019 (11:43 IST)
ನವದೆಹಲಿ : ಪುಲ್ವಾಮಾ ಉಗ್ರ ದಾಳಿಯ ನಂತರ ಪಾಕಿಸ್ತಾನ ಇದೀಗ ಭಾರತದ ಸೈನಿಕರ ವಿರುದ್ಧ ಮತ್ತೊಂದು ಸಂಚು ರೂಪಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.


ಹೌದು. ಜಮ್ಮು ಕಾಶ್ಮೀರದಲ್ಲಿರುವ ಭಾರತದ ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಪಾಕಿಸ್ತಾನ  ಸೇನೆ ಹಾಗೂ ಐ.ಎಸ್.ಐ ರೂಪಿಸಿದ ಷಡ್ಯಂತ್ರ  ಇದೀಗ ಬಯಲಾಗಿದೆ. ಕಾಶ್ಮೀರದಲ್ಲಿರುವ ಪಾಕ್ ಏಜೆಂಟ್ ಗಳ ಮೂಲಕ ಈ ಕೃತ್ಯಕ್ಕೆ ಸಂಚು ರೂಪಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ಈ ಹಿನ್ನಲೆಯಲ್ಲಿ ಸೇನೆಯ ಎಲ್ಲ ಶಿಬಿರಗಳಲ್ಲಿ ಅದರಲ್ಲೂ ಜಮ್ಮು ಕಾಶ್ಮೀರದಲ್ಲಿರೋ ಸೇನಾ ಶಿಬಿರಗಳ ರೇಷನ್ ಡಿಪೋಗಳ ಮೇಲೆ ಹೆಚ್ಚಿನ ನಿಗಾ ಇಡುವಂತೆ ಹಾಗೂ ಭಾರತೀಯ ಸೈನಿಕರಿಗೆ ನೀಡಲಾಗುವ ಎಲ್ಲ ಆಹಾರಧಾನ್ಯಗಳನ್ನು ತಪಾಸನೆಗೆ ಒಳಪಡಿಸುವಂತೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments