Webdunia - Bharat's app for daily news and videos

Install App

ಪಕ್ಷ ಮತ್ತು ಚುನಾವಣೆ ನನ್ನ ಮಗಳನ್ನು ಬಲಿ ಪಡೆಯಿತು: ಹಿಮಾನಿ ಕೊಲೆಗೆ ಕಾರಣ ಬಿಬ್ಬಿಟ್ಟ ತಾಯಿ

Sampriya
ಭಾನುವಾರ, 2 ಮಾರ್ಚ್ 2025 (17:25 IST)
Photo Courtesy X
ರೋಹ್ಟಕ್ (ಹರಿಯಾಣ): ರೋಹ್ಟಕ್‌ನಲ್ಲಿ ಸೂಟ್‌ಕೇಸ್‌ನಲ್ಲಿ ಹರಿಯಾಣ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆಗೆ ಕೆಲ ಕಾರಣಗಳನ್ನು ಅವರ ತಾಯಿ ಸವಿತಾ ಬಿಟ್ಟಿದ್ದಾರೆ.

ಚುನಾವಣೆ ಮತ್ತು ಪಕ್ಷವು ನನ್ನ ಮಗಳ ಜೀವವನ್ನು ಬಲಿ ತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

"ಚುನಾವಣೆ ಮತ್ತು ಪಕ್ಷವು ನನ್ನ ಮಗಳ ಜೀವವನ್ನು ತೆಗೆದುಕೊಂಡಿತು. ಇದರಿಂದಾಗಿ ಅವಳು ಕೆಲವು ಶತ್ರುಗಳನ್ನು ಮಾಡಿಕೊಂಡಳು. ಇವರು (ಅಪರಾಧಿಗಳು) ಪಕ್ಷದವರಿರಬಹುದು, ಅವಳ ಸ್ನೇಹಿತರಾಗಿರಬಹುದು. ಫೆಬ್ರವರಿ 28 ರಂದು ಅವಳು ಮನೆಯಲ್ಲಿದ್ದಳು" ಎಂದು ಸವಿತಾ ಹೇಳಿದರು.

ಇನ್ನು ಮೃತ ಮಹಿಳೆಯ ತಾಯಿ, ಮಗಳು ಹಿಮಾನಿ ಅವರ ನಿಲುವು ಪಕ್ಷದಲ್ಲಿ ಏರುತ್ತಿದೆ, ಅವರು ರಾಹುಲ್ ಗಾಂಧಿ ಅವರೊಂದಿಗೆ ಹೋಗುತ್ತಿದ್ದರು, ಅವರು ಹೂಡಾ ಕುಟುಂಬಕ್ಕೆ ಹತ್ತಿರವಾಗಿದ್ದರು, ಇದು ಕೆಲವರಿಗೆ ಅಸೂಯೆ ಹುಟ್ಟಿಸಿತು.

"ನಮಗೆ ಪೊಲೀಸ್ ಠಾಣೆಯಿಂದ (ಘಟನೆಯ ಬಗ್ಗೆ) ಫೋನ್ ಕರೆ ಬಂದಿದೆ. ನನ್ನ ಮಗಳು ಆಶಾ ಹೂಡಾ (ಭೂಪಿಂದರ್ ಸಿಂಗ್ ಹೂಡಾ ಅವರ ಪತ್ನಿ) ಅವರಿಗೆ ತುಂಬಾ ಹತ್ತಿರದಲ್ಲಿದ್ದಳು, ಆಕೆಗೆ ನ್ಯಾಯ ಸಿಗುವವರೆಗೂ ನಾನು ಅವಳ ಅಂತಿಮ ವಿಧಿಗಳನ್ನು ನಡೆಸುವುದಿಲ್ಲ..."

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments