Webdunia - Bharat's app for daily news and videos

Install App

Pehalgam Terror Attack Effect: ಶ್ರೀನಗರದಿಂದ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ

Sampriya
ಬುಧವಾರ, 23 ಏಪ್ರಿಲ್ 2025 (15:42 IST)
Photo Credit X
ನವದೆಹಲಿ: ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ ಹಿನ್ನೆಲೆ ಕಾಶ್ಮೀರ ಕಣಿವೆಯಲ್ಲಿ ಸಿಲುಕಿರುವ ಪ್ರವಾಸಿಗರು ತಮ್ಮ ಊರುಗಳಿಗೆ ಮರಳಲು ಭಾರಿ ಮೊತ್ತದ ಹಣವನ್ನು ಖರ್ಚು ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಏಕೆಂದರೆ ಭಾರೀ ಬೇಡಿಕೆಯಿಂದಾಗಿ ವಿಮಾನ ಟಿಕೆಟ್‌ಗಳು ವಿಪರೀತವಾಗಿ ಏರಿಕೆ ಮಾಡಲಾಗಿದೆ.‌ ಮಂಗಳವಾರ ಸಂಜೆ ಭಯೋತ್ಪಾದಕರ ದಾಳಿಯ ಸುದ್ದಿ ಹೊರಬಿದ್ದ ನಂತರ ಭಾರತದ ಪ್ರಮುಖ ನಗರಗಳಿಗೆ ವಿಮಾನ ದರಗಳು ಗಗನಕ್ಕೇರಿವೆ.

ಏರ್‌ಲೈನ್ ನಿರ್ವಾಹಕರ ವೆಬ್‌ಸೈಟ್‌ಗಳಲ್ಲಿ ಹುಡುಕಾಟ ನಡೆಸಿದಾಗ ಟಿಕೆಟ್ ದರಗಳು ವಿಪರೀತವಾಗಿರುವುದು ಸೂಚಿಸುತ್ತವೆ.

ಇದೀಗ ಟಿಕೆಟ್ ಬುಕ್ ಮಾಡಲು ಹೊರಟಿರುವವರಿಗೆ ಟಿಕೆಟ್ ಮಾರಾಟವಾಗಿದೆ, ವಿಮಾನಗಳು ಲಭ್ಯವಿಲ್ಲ ಎಂಬಂತಹ ಸಂದೇಶಗಳನ್ನು ಎದುರಿಸಬೇಕಾಗುತ್ತದೆ.

ಏಪ್ರಿಲ್ 24, ಗುರುವಾರ, ಶ್ರೀನಗರದಿಂದ ದೆಹಲಿಗೆ ಎಕಾನಮಿ ಕ್ಲಾಸ್ ಟಿಕೆಟ್ ಇಂಡಿಗೋ ವಿಮಾನದ ಮೂಲಕ ಪ್ರಯಾಣಿಕನಿಗೆ ಸುಮಾರು ₹11,000-₹13,000.

ಸ್ಪೈಸ್‌ಜೆಟ್‌ನಲ್ಲಿ ₹11,000-₹12,000 ಏರ್ ಇಂಡಿಯಾದಲ್ಲಿ, ವೆಚ್ಚವು ಅಂದಾಜು ₹21,000-₹23,000<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments