Webdunia - Bharat's app for daily news and videos

Install App

ತಪ್ಪು ಗ್ರಹಿಕೆಯಿಂದ ಆಟೋ ಚಾಲಕನ ಥಳಿಸಿ ಕೊಂದ ಜನ

Webdunia
ಮಂಗಳವಾರ, 25 ಜನವರಿ 2022 (10:31 IST)
ಮುಂಬೈ: ಅನ್ಯಾಯವಾಗಿ ಪ್ರಾಣ ಕಳೆದುಕೊಳ್ಳೋದು ಎಂದರೆ ಇದುವೇ ಇರಬೇಕು. ಆಟೋ ಚಾಲಕನೊಬ್ಬನನ್ನು ಮುಂಬೈನಲ್ಲಿ ತಪ್ಪು ಗ್ರಹಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಆಟೋ ಚಾಲಕನಾಗಿದ್ದ ಶಾರುಖ್ ಶೇಖ್ ಎಂಬಾತ 10 ದಿನಗಳಿಂದ ರಸ್ತೆ ಬದಿ ನಿಲ್ಲಿಸಿದ್ದ ತಮ್ಮ ಆಟೋ ನೋಡಲು ಹೋಗಿದ್ದರು. ಅವರು ಆಟೋ ಪರಿಶೀಲಿಸುತ್ತಿದ್ದುದು ನೋಡಿ ಸ್ಥಳೀಯರು ಆಟೋ ಕಳ್ಳಲು ಬಂದವನೆಂದು ತಪ್ಪು ಗ್ರಹಿಸಿ ಹಿಗ್ಗಾಮುಗ್ಗಾ ಥಳಿಸಿ ರಸ್ತೆ ಬದಿ ಬಿಟ್ಟು ತೆರಳಿದ್ದರು.

ತೀವ್ರ ಗಾಯಗೊಂಡಿದ್ದ ಶಾರುಖ್ ಶೇಖ್ ರಸ್ತೆ ಬದಿಯಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.  ಯಾರೋ ದಾರಿಹೋಕರು ಪೊಲೀಸರಿಗೆ ತಿಳಿಸಿದ್ದರಿಂದ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಚಾಲಕ ಸಾವನ್ನಪ್ಪಿದ್ದರು. ಇದೀಗ ಪ್ರಕರಣದ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ವಾವ್ ಎಂದ ಉಪೇಂದ್ರಗೆ ಇದಕ್ಕಿಂತ ಕೆಡಿ, ಕಬ್ಜ ಉತ್ತಮ ಎಂದ ನೆಟ್ಟಿಗರು

ಮೋದಿ ತಮ್ಮ ನಿವಾಸದಲ್ಲಿ ರಕ್ಷಾ ಬಂಧನ, ಮಳಿಗೆ 'ಹೈ-ಫೈವ್' ಕೊಟ್ಟು ನಗು ಹಂಚಿದ ಪ್ರಧಾನಿ

ಸಿಎಂ ಯೋಗಿ ಪೋಸ್ಟರ್ ಸುಡಲು ಹೋದ ಎಸ್ ಪಿ ಕಾರ್ಯಕರ್ತರು: ಸಡನ್ ಎಂಟ್ರಿ ಕೊಟ್ಟ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಬರೋಬ್ಬರಿ 6 ವರ್ಷದ ಬಳಿಕ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಮುಂದಿನ ಸುದ್ದಿ
Show comments