Webdunia - Bharat's app for daily news and videos

Install App

ಪ್ರಧಾನಿ ಮೋದಿ ‘ಲೈಟ್ಸ್ ಆರಿಸಿ, ದೀಪ ಬೆಳಗಿಸಿ’ ಕರೆಗೆ ಭರ್ಜರಿ ಬೆಂಬಲ ನೀಡಿದ ದೇಶದ ಜನತೆ

Webdunia
ಸೋಮವಾರ, 6 ಏಪ್ರಿಲ್ 2020 (07:02 IST)
ನವದೆಹಲಿ : ಮಹಾಮಾರಿ ಕೊರೊನಾ ವೈರಸ್ ಓಡಿಸುವ ಸಲುವಾಗಿ ಪ್ರಧಾನಿ ಮೋದಿ ಕರೆ ನೀಡಿದ ‘ಲೈಟ್ಸ್ ಆರಿಸಿ, ದೀಪ ಬೆಳಗಿಸಿ’ ಆಂದೋಲನಕ್ಕೆ ದೇಶದ ಜನತೆ ಬೆಂಬಲ ಸೂಚಿಸಿದ್ದಾರೆ.


ಇಡೀ ದೇಶದ ಜನರು ತಮ್ಮ ತಮ್ಮ ಮನೆಯ ಲೈಟ್ಸ್ ಆರಿಸಿ, ಮನೆಯ ಒಳಗೆ, ಹೊರಗೆ, ಬಾಲ್ಕನಿ, ಟೆರೆಸ್, ತುಳಸಿ ಕಟ್ಟೆ. ಮೆಟ್ಟಿಲುಗಳ ಮೇಲೆ ದೀಪ, ಮೆಣದಬತ್ತಿ ಹಚ್ಚಿ, ಮೊಬೈಲ್ , ಟಾರ್ಚ್ ಲೈಟ್ಸ್ ಆನ್ ಮಾಡಿ ಭರ್ಜರಿ ಬೆಂಬಲ ಸೂಚಿಸಿದ್ದಾರೆ.
ರಾಜಕೀಯ ಗಣ್ಯರು, ಸಿನಿಮಾ ತಾರೆಯರು, ಗಣ್ಯ ವ್ಯಕ್ತಿಗಳು, ಸಾಮಾನ್ಯ ಜನರು ಹೀಗೆ ಎಲ್ಲರೂ ಸೇರಿ ಮೋದಿ ಕರೆಗೆ ಓಗೊಟ್ಟು ತಮ್ಮ ಮನೆಯ ಲೈಟ್ಸ್ ಆರಿಸಿ ದೀಪ ಬೆಳಸಿ ಮೋದಿಗೆ ಬೆಂಬಲ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

.ಜಮೀರ್ ಅಹಮದ್ ಖಾನ್‌ಗೆ ಸಚಿವ ಸ್ಥಾನ ಕೊಡುವಂತೆ ಸಿದ್ದರಾಮಯ್ಯ ಕೇಳಿರಲಿಲ್ಲ: ಯತೀಂದ್ರ

ಮುಂದಿನ ಸುದ್ದಿ
Show comments