Webdunia - Bharat's app for daily news and videos

Install App

‘ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಕಂಡರೆ ಭಯ’

Webdunia
ಶನಿವಾರ, 18 ನವೆಂಬರ್ 2017 (08:37 IST)
ನವದೆಹಲಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿಯಲ್ಲಾದ ಪರಿವರ್ತನೆ ನೋಡಿ ಭಯ  ಹುಟ್ಟಿಕೊಂಡಿದೆ ಎಂದು ಮಾಜಿ ಕೇಂದ್ರ ಸಚಿವ, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.
 

‘ರಾಹುಲ್ ಗಾಂಧಿಯಲ್ಲಾದ ಬದಲಾವಣೆ, ಜನಪ್ರಿಯತೆ ಮೋದಿಗೆ ಭಯ ತಂದಿದೆ. ಇದಕ್ಕೇ ಇತ್ತೀಚೆಗೆ ಕೇಂದ್ರ ಸರ್ಕಾರ, ಗಾಂಧಿ ಕುಟುಂಬವನ್ನು ಟಾರ್ಗೆಟ್ ಮಾಡುತ್ತಿದ್ದು, ಬೋಫೋರ್ಸ್ ಹಗರಣದಂತಹ ವಿಚಾರಗಳನ್ನು ಕೆದಕುತ್ತಿದೆ’ ಎಂದು ಪವಾರ್ ಟೀಕಿಸಿದ್ದಾರೆ.

‘ನಮ್ಮ ದೇಶ ರಾಜೀವ್ ಗಾಂಧಿ, ಇಂದಿರಾ ಗಾಂಧಿ ಮತ್ತು ಜವಹರ್ ಲಾಲ್ ನೆಹರೂ ಅವರ ದೂರದೃಷ್ಟಿಯಿಂದಾಗಿ ಈ ಸ್ಥಾನಕ್ಕೇರಿದೆ. ಇಂದು ರಾಜೀವ್ ಗಾಂಧಿ ಬದುಕಿಲ್ಲ. ಬೋಫೋರ್ಸ್ ಹಗರಣದ ರೂವಾರಿ ಉದ್ಯಮಿಯೂ ಇಲ್ಲ. ಹಾಗಿರುವಾಗ ಕೇಂದ್ರಕ್ಕೆ ಮತ್ತೆ ಆ ಪ್ರಕರಣವನ್ನು ಮರು ವಿಚಾರಣೆ ಮಾಡುವ ತವಕವೇಕೆ?’ ಎಂದು ಪವಾರ್ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments