Webdunia - Bharat's app for daily news and videos

Install App

ಮಾನುಷಿ ವಿಶ್ವಸುಂದರಿ ಸ್ಪರ್ಧೆ ಗೆದ್ದಿದ್ದೂ ಪ್ರಧಾನಿ ಮೋದಿಯಂತೆ!

Webdunia
ಬುಧವಾರ, 22 ನವೆಂಬರ್ 2017 (08:34 IST)
ನವದೆಹಲಿ: ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಿತ್ರ ಪಕ್ಷ ಶಿವಸೇನೆ, ಇತ್ತೀಚೆಗೆ ವಿಶ್ವ ಸುಂದರಿ ಸ್ಪರ್ಧೆ ವಿಜೇತೆಯಾಗಿದ್ದ ಮಾನುಷಿ ಚಿಲ್ಲರ್ ಗೆಲ್ಲಲೂ ಮೋದಿ ಕಾರಣವಾಗಿರಬಹುದು ಎಂದು ಲೇವಡಿ ಮಾಡಿದೆ.
 

‘ಬಿಜೆಪಿಯ ಯಾವುದೇ ನಾಯಕರು ಯಾಕೆ ಈ ಪ್ರತಿಭಾವಂತ ಹರ್ಯಾಣದ ಯುವತಿ ಮಾನುಷಿ ಗೆದ್ದಿದ್ದು ಪ್ರಧಾನಿ ಮೋದಿಯಿಂದ ಎಂದು ಹೊಗಳಿಕೆ ಹಾಕಿಕೊಳ್ಳಲಿಲ್ಲ ಎಂದು ಅಚ್ಚರಿಯಾಗುತ್ತಿದೆ’ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ವರದಿ ಮಾಡಲಾಗಿದೆ.

‘ಪ್ರಧಾನಿ ಮೋದಿಯವರ ನೋಟು ನಿಷೇಧದ ಪರಿಣಾಮ ಜನರ ಬಳಿ ಚಿಲ್ಲರೆಯೇ ಇರಲಿಲ್ಲ. ಜನರ ಬಳಿ ಏಕೈಕ ಆಯ್ಕೆಯಿದ್ದಿದ್ದು ಈ ‘ಚಿಲ್ಲರ್’ ಮಾತ್ರ. ಹಾಗಾಗಿ ಯಾಕೆ ಇವರ ಗೆಲುವಿಗೆ ಮೋದಿ ಕಾರಣ ಎಂದು ಮೋದಿ ಹಿಂಬಾಲಕರು ಹೇಳಲಿಲ್ಲೆಎಂದು ಅಚ್ಚರಿಯಾಗುತ್ತಿದೆ ‘ ಎಂದು ವರದಿಯಲ್ಲಿ ವ್ಯಂಗ್ಯವಾಗಿ ಬರೆಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments