ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ದರ್ಶನ್ ಹೆಸರು!

Webdunia
ಸೋಮವಾರ, 29 ಜನವರಿ 2018 (10:16 IST)
ನವದೆಹಲಿ: ಪ್ರಧಾನಿ ಮೋದಿ ಮನ್ ಕೀ ಬಾತ್ ನಲ್ಲಿ ದರ್ಶನ್ ಹೆಸರು ಪ್ರಸ್ತಾಪ ಮಾಡಿದ್ದಾರೆ. ಆದರೆ ದರ್ಶನ್ ಎಂದ ಮಾತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದುಕೊಳ್ಳಬೇಡಿ.
 

ಪ್ರಧಾನಿ ಹೇಳಿದ ದರ್ಶನ್ ಕರ್ನಾಟಕದವರೇ. ಮೈಸೂರಿನ ದರ್ಶನ್ ಎಂಬವರ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆಯ ಮಾತನಾಡಿದ್ದಾರೆ.

ಮೈ ಗವರ್ನಮೆಂಟ್ ಆಪ್ ಮೂಲಕ ದರ್ಶನ್, ಜನ ಔಷಧ ಮಳಿಗೆ ಯೋಜನೆಯಿಂದ ತನಗೆ ಹೇಗೆ ಲಾಭವಾಯಿತು ಎಂದು ಹೇಳಿಕೊಂಡಿದ್ದರು. ಅದರ ಬಗ್ಗೆ ಪ್ರಸ್ತಾಪಿಸಿರುವ ಮೋದಿ ದರ್ಶನ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ದೇವದಾಸಿಯರ ಕಲ್ಯಾಣಕ್ಕಾಗಿ ಹೋರಾಡುತ್ತಿರುವ ಸೀತವ್ವ ಜೋಡಟ್ಟಿಗೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡು ಎಂದಿದ್ದಕ್ಕೆ ಹಿಂದಿ ಇಡೀ ದೇಶದಲ್ಲಿದೆ ನಡಿ ಇಲ್ಲಿಂದ ಎಂದು ನಿಂದಿಸಿದ ಮಹಿಳೆ Video

ಮಂಗಳೂರಿನ ಉಳ್ಳಾಲದಲ್ಲಿ ನಡೆದ ಭಯಾನಕ ಆಕ್ಸಿಡೆಂಟ್ ವಿಡಿಯೋ ಇಲ್ಲಿದೆ Video

ಮಾಹಿತಿ ಹಕ್ಕು ಅರ್ಜಿ, ಆರ್ ಟಿಐ ಆನ್ ಲೈನ್ ಅರ್ಜಿ, ಆರ್ ಟಿಐ ಕಾಯ್ದೆ ಎಂದರೇನು

ಕಾಂಗ್ರೆಸ್ ನಲ್ಲಿ ನಾಯಿ ಯಾರು, ಬಾಲ ಯಾರು ಮಹದೇವಪ್ಪನವರೇ: ಆರ್ ಅಶೋಕ್

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments