Webdunia - Bharat's app for daily news and videos

Install App

ಸಂಸತ್ತಿನ ಮೇಲಿನ ಉಗ್ರರ ದಾಳಿಗೆ ಇಂದಿಗೆ 19 ವರ್ಷ

Webdunia
ಭಾನುವಾರ, 13 ಡಿಸೆಂಬರ್ 2020 (10:27 IST)
ನವದೆಹಲಿ: ಸಂಸತ್ತಿನ ಮೇಲೆ ಲಷ್ಕರ್ ಇ ತೊಯ್ಬಾ ಉಗ್ರರು ದಾಳಿ ಮಾಡಿ ಇಂದಿಗೆ 19 ವರ್ಷ ಕಳೆದಿದೆ. ಈ ದಿನದಂದು ಸಂಸತ್ತಿನ ರಕ್ಷಣೆ ಮಾಡಲು ಹೋಗಿ ಪ್ರಾಣತೆತ್ತವರನ್ನು ಪ್ರಧಾನಿ ಮೋದಿ ಸ್ಮರಿಸಿಕೊಂಡಿದ್ದಾರೆ.


‘2001 ರಲ್ಲಿ ನಮ್ಮ ಸಂಸತ್ತಿನ ಮೇಲೆ ನಡೆದ ಹೇಡಿಗಳ ದಾಳಿಯನ್ನು ನಾವು ಎಂದಿಗೂ ಮರೆಯಲಾರೆವು. ನಮ್ಮ ಸಂಸತ್ತನ್ನು ಕಾಪಾಡಲು ತಮ್ಮ ಅಮೂಲ್ಯ ಜೀವವನ್ನು ಬಲಿದಾನ ಮಾಡಿದವರನ್ನು ಸ್ಮರಿಸಿಕೊಳ್ಳುತ್ತೇವೆ. ಅವರಿಗೆ ಭಾರತ ಎಂದೆಂದಿಗೂ ಚಿರಋಣಿಯಾಗಿರುತ್ತದೆ’ ಎಂದು ಪ್ರಧಾನಿ ಮೋದಿ ಸ್ಮರಿಸಿಕೊಂಡಿದ್ದಾರೆ.

2001 ರಲ್ಲಿ ಸಂಸತ್ತು ಅಧಿವೇಶನ ನಡೆಯುತ್ತಿರುವಾಗಲೇ ಲಷ್ಕರ್ ಇ ತೊಯ್ಬಾ ಮತ್ತು ಜೈಶೆ ಮೊಹಮ್ಮದ್ ಬೆಂಬಲಿತ ಉಗ್ರರು ದಾಳಿ ನಡೆಸಿದ್ದರು.ಈ ಸಂದರ್ಭದಲ್ಲಿ 8 ಮಂದಿ ಭದ್ರತಾ ಸಿಬ್ಬಂದಿ ಮತ್ತು ಓರ್ವ ನಾಗರಿಕ ಸೇರಿದಂತೆ ಸುಮಾರು 9 ಮಂದಿ ಸಾವನ್ನಪ್ಪಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments