Webdunia - Bharat's app for daily news and videos

Install App

ಅನಾರೋಗ್ಯಕ್ಕೊಳಗಾದ ಅರುಣ್ ಜೇಟ್ಲಿ ಸಹಾಯಕ್ಕೆ ಬಂದ ಪ್ರಧಾನಿ ಮೋದಿ

Webdunia
ಮಂಗಳವಾರ, 10 ಏಪ್ರಿಲ್ 2018 (10:52 IST)
ನವದೆಹಲಿ: ಕಿಡ್ನಿ ಸಮಸ್ಯೆಯಿಂದಾಗಿ ಸದ್ಯಕ್ಕೆ ವಿಶ್ರಾಂತಿಯಲ್ಲಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಸುಧಾರಿಸುವವರೆಗೆ ಅವರ ಖಾತೆಯನ್ನು ಪ್ರಧಾನಿ ಮೋದಿಯೇ ನಿಭಾಯಿಸಲಿದ್ದಾರೆ.

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಬೇಕಿರುವ ಜೇಟ್ಲಿ ಆರೋಗ್ಯ ಸ್ಥಿತಿ ಸುಧಾರಿಸುವವರೆಗೆ ಅವರ ಕೆಲಸ ಕಾರ್ಯಗಳನ್ನು ತಾವೇ ಮಾಡುವ ಮೂಲಕ ಪ್ರಧಾನಿ ಮೋದಿ ಸ್ನೇಹಿತನ ಸಹಾಯಕ್ಕೆ ನಿಲ್ಲಲಿದ್ದಾರೆ.

ಡಯಾಲಿಸಿಸ್ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅರುಣ್ ಜೇಟ್ಲಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕೆಲವೇ ದಿನಗಳಲ್ಲಿ ಅವರಿಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಯಲಿದೆ ಎನ್ನಲಾಗಿದೆ. ಅಲ್ಲಿಯವರೆಗೆ ಅವರು ವಿಶ್ರಾಂತಿಯಲ್ಲಿರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments