ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಹೈಲೈಟ್ ಏನು?

Webdunia
ಮಂಗಳವಾರ, 15 ಆಗಸ್ಟ್ 2017 (09:27 IST)
ನವದೆಹಲಿ: 71 ನೇ ಸ್ವಾತಂತ್ಸ್ಯೋತ್ಸವದ ಅಂಗವಾಗಿ ದೆಹಲಿಯಲ್ಲಿ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು.

 
ನಂತರ ಮಾತನಾಡಿದ ಪ್ರಧಾನಿ ಮೋದಿ ಒಗ್ಗಟ್ಟಾಗಿ ದೇಶದ ಏಳಿಗೆಗಾಗಿ ಕೆಲಸ ಮಾಡೋಣ ಎಂದರು. ತಮ್ಮ ಭಾಷಣದಲ್ಲಿ ಗಡಿಯಲ್ಲಿ ತಗಾದೆ ತೆಗೆಯುತ್ತಿರುವ ಪಾಕಿಸ್ತಾನ, ಚೀನಾಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

ಸಮುದ್ರ ಭಾಗವಿರಲಿ, ಗಡಿಯಿರಲಿ, ಭಾರತ ತನ್ನನ್ನು ರಕ್ಷಿಸಿಕೊಳ್ಳಲು ಸಮರ್ಥವಾಗಿದೆ ಎಂದರು. ಅಲ್ಲದೆ ಜಮ್ಮು ಕಾಶ್ಮೀರದ ಸಮಸ್ಯೆಗೆ ಅಭಿವೃದ್ಧಿಯೇ ಪರಿಹಾರ ಎಂದರು. ಅಲ್ಲದೆ, ನಂಬಿಕೆಗಳ ಹೆಸರಿನಲ್ಲಿ ಹಿಂಸೆ ಸಹಿಸುವುದಿಲ್ಲ ಎಂದು ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಮಾಡುವವರ ವಿರುದ್ಧ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಇದಲ್ಲದೆ, ತಮ್ಮ ಭಾಷಣದಲ್ಲಿ ಜಿಎಸ್ ಟಿ ಖಾಯಿದೆ, ನೋಟು ನಿಷೇಧದ ಲಾಭಗಳ ಕುರಿತು ಬೆಳಕು ಚೆಲ್ಲಿದರು.

ಇದನ್ನೂ ಓದಿ.. ಪ್ರಧಾನಿ ಮೋದಿಗೆ ಮುತ್ತಿಗೆ ಹಾಕಿದ ಮಕ್ಕಳ ಸೈನ್ಯ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments