Webdunia - Bharat's app for daily news and videos

Install App

ಪತ್ನಿಯ ಜೊತೆ ಜಗಳವಾಡಿ ತಂದೆಯನ್ನು ಕೊಂದ ಪೊಲೀಸ್ ಕಾನ್ಸ್‌ಸ್ಟೇಬಲ್

Webdunia
ಸೋಮವಾರ, 24 ಡಿಸೆಂಬರ್ 2018 (07:20 IST)
ಹೈದರಾಬಾದ್ : ಕ್ಷುಲಕ ಕಾರಣಕ್ಕೆ ಪತ್ನಿಯ ಜೊತೆಗೆ ಜಗಳವಾಡಿದ ಪೊಲೀಸ್ ಕಾನ್ಸ್‌ಸ್ಟೇಬಲ್ ಒಬ್ಬ ಕೋಪದಿಂದ ತನ್ನ ಅಪ್ಪನನ್ನು ಕೊಂದ ವಿಚಿತ್ರ ಘಟನೆ ಮುಶಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


58 ವರ್ಷದ ಎಲ್ಲಯ್ಯ  ಮಗನ ಕೈಯಿಂದ ಕೊಲೆಯಾದ ದುರ್ದೈವಿ ತಂದೆ. ಬಿ ವೆಂಕಟೇಶ್ ತಂದೆಯನ್ನು ಕೊಂದ ಆರೋಪಿಯಾಗಿದ್ದು, ಈತ  2010ರ ಬ್ಯಾಚ್ ನ ಕಾನ್ಸ್ ಸ್ಟೇಬಲ್ ಆಗಿದ್ದಾನೆ.  ಈತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದನು ಎಂಬುದಾಗಿ ತಿಳಿದುಬಂದಿದೆ. ಈತನಿಗೆ ಮೂವರು ಮಕ್ಕಳಿದ್ದು, ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಆಗಾಗ ಪತ್ನಿ ಜೊತೆ ಜಗಳವಾಡುತ್ತಿದ್ದನು.


ಶುಕ್ರವಾರದಂದು ಕೂಡ ಅದೇ ರೀತಿ ಜಗಳವಾಡಿದ್ದು, ಕೋಪಗೊಂಡ ಆತ ಅಲ್ಲೇ ಇದ್ದ ತಂದೆ ಎಲ್ಲಯ್ಯನ ಮುಖಕ್ಕೆ ಟವೆಲ್ ನಿಂದ ಬಿಗಿಹಿಡಿದು ಕತ್ತು ಹಿಸುಕಿದ್ದಾನೆ. ಇಷ್ಟು ಮಾತ್ರವಲ್ಲದೇ ವೆಂಕಟೇಶ್ ಎದೆ ಹಾಗೂ ದೇಹದ ಇತರ ಭಾಗಗಳಿಗೆ ಮನಬಂದಂತೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ  ಪೊಲೀಸರು ಆರೋಪಿ ಬಿ ವೆಂಕಟೇಶ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments