Webdunia - Bharat's app for daily news and videos

Install App

ಜನ್ಮಾಷ್ಟಮಿ ಪ್ರಯುಕ್ತ ದೇಶಕ್ಕೆ ಮೋದಿ ಶುಭಾಶಯ

Webdunia
ಗುರುವಾರ, 25 ಆಗಸ್ಟ್ 2016 (16:57 IST)
ಶ್ರೀಕೃಷ್ಣ ಜನ್ಮಾಷ್ಟಮಿ ಪವಿತ್ರ ಗಳಿಗೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ಶುಭ ಹಾರೈಕೆಗಳನ್ನು ಕೋರಿದ್ದಾರೆ. 
 
ಎಲ್ಲರಿಗೂ ಜನ್ಮಾಷ್ಟಮಿ ಶುಭಾಸಯಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. 
 
ಜನ್ಮಾಷ್ಟಮಿ ಹಿಂದಿನ ದಿನ ಅಂದರೆ ಬುಧವಾರ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಸಹ ಟ್ವಿಟ್ಟರ್ ಮೂಲಕ ದೇಶಬಾಂಧವರಿಗೆ ಶುಭ ಕೋರಿದ್ದರು. 
 
ಕೃಷ್ಣನ ಜೀವನ ಮತ್ತು ಬೋಧನೆ ಪ್ರತಿಫಲಾಕ್ಷೆ ಇಲ್ಲದೆ ಕರ್ತವ್ಯವನ್ನು ಮಾಡಿ ಎಂಬುದನ್ನು ತೋರಿಸುತ್ತದೆ. ಕೃಷ್ಣನ ಜನ್ಮದಿನದಂದು ಮಾತು, ಕೃತಿಗಳ, ಚಿಂತನೆಯಲ್ಲಿ ಸತ್ಯ ಮತ್ತು ನೀತಿಯನ್ನು ಅಳವಡಿಸಿಕೊಳ್ಳೋಣ ಎಂದು ಮುಖರ್ಜಿ ಸಂದೇಶ ಕಳುಹಿಸಿದ್ದಾರೆ. 
 
ಉಪರಾಷ್ಟ್ರಪತಿ ಮೊಹಮ್ಮದ್ ಅನ್ಸಾರಿ ಸಹ ದೇಶವಾಸಿಗಳಿಗೆ ಹಬ್ಬದ ಶುಭಾಶಯ ಕೋರಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments