Webdunia - Bharat's app for daily news and videos

Install App

ದೇವಾಲಯದೊಳಗೆ ಮದ್ಯ, ಮಾಂಸ ಸೇವಿಸಿದ್ದಕ್ಕೆ ಪೂಜಾರಿಯ ಕೊಲೆ

Webdunia
ಸೋಮವಾರ, 11 ಜುಲೈ 2022 (08:40 IST)
ಲಕ್ನೋ: ದೇವಾಲಯದೊಳಗೆ ಮದ್ಯ ಮಾಂಸ ತಂದು ಅಪವಿತ್ರಗೊಳಿಸಿದ್ದಕ್ಕೆ ಪೂಜಾರಿಯನ್ನು ಸ್ಥಳೀಯರಿಬ್ಬರು ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ.

ಪೂಜಾರಿ ಕಾಣೆಯಾಗಿರುವ ಬಗ್ಗೆ ಪತ್ನಿ ದೂರು ನೀಡಿದ್ದಳು. ವಿಚಾರಣೆ ನಡೆಸಿದಾಗ ನಿರ್ಜನ ಪ್ರದೇಶದಲ್ಲಿ ಮೃತದೇಹವೂ ಪತ್ತೆಯಾಗಿದೆ. ಅದರಂತೆ ಪೊಲೀಸರು ಸಿಸಿಟಿವಿ ವಿಡಿಯೋ ಪರೀಕ್ಷಿಸಿದಾಗ ಸ್ಥಳೀಯರಿಬ್ಬರು ಹೊಡೆದು ಕೊಲೆ ಮಾಡಿರುವುದು ಪತ್ತೆಯಾಗಿದೆ.

ಹೀಗಾಗಿ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಪ್ರಕರಣ ತನಿಖೆ ನಡೆಸುತ್ತಿದ್ದಾರೆ. ಮದ್ಯ-ಮಾಂಸವನ್ನು ದೇವಾಲಯ ಪರಿಸರಕ್ಕೆ ತಂದಿದ್ದೇ ಈ ಘಟನೆಗೆ ಕಾರಣ ಎಂದು ವಿಚಾರಣೆಯಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ಮುಂದಿನ ಸುದ್ದಿ
Show comments