Webdunia - Bharat's app for daily news and videos

Install App

ಪ್ರಧಾನಿ ಮೋದಿ ನಮ್ಮ ಡ್ಯಾಡಿ ಎಂದ ತಮಿಳುನಾಡಿನ ಸಚಿವ

Webdunia
ಭಾನುವಾರ, 10 ಮಾರ್ಚ್ 2019 (07:21 IST)
ಚೆನ್ನೈ : ತಮಿಳುನಾಡಿನ ಹೈನು ಅಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಜೇಂದ್ರಿಯ ಬಾಲಾಜಿ ಪ್ರಧಾನಿ ಮೋದಿಯವರನ್ನು ಡ್ಯಾಡಿ ಎಂದು ಕರೆದಿದ್ದಾರೆ.


ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತೂರಿನಲ್ಲಿ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, "ಎಐಎಡಿಎಂಕೆ ನಾಯಕಿಯಾಗಿದ್ದ ಅಮ್ಮ (ಜಯಲಲಿತಾ) ಮೃತಪಟ್ಟ ಬಳಿಕ, ಪ್ರಧಾನಿ ನರೇಂದ್ರ ಮೋದಿಯವರೇ ತಂದೆಯಾಗಿ ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಮೋದಿ ಕೇವಲ ಎಐಎಡಿಎಂಕೆಗೆ ಡ್ಯಾಡಿಯಾಗಿರುವುದು ಮಾತ್ರವಲ್ಲದೇ, ಅವರು ಇಡೀ ರಾಷ್ಟ್ರಕ್ಕೇ ತಂದೆಯ ಸ್ಥಾನದಲ್ಲಿರುವವರು " ಎಂದು ಹೇಳಿದ್ದಾರೆ.


“ನಮ್ಮ ಅಮ್ಮ ಇದ್ದಾಗ ಜಯಲಲಿತ ಅವರ ಮಾತೇ ಅಂತಿಮವಾಗಿತ್ತು, ಅವರ ನಿರ್ಧಾರ ತಪ್ಪಾಗುತ್ತಿರಲಿಲ್ಲ, ಸಂಪೂರ್ಣವಾಗಿ ತಮ್ಮ ಕಂಟ್ರೋಲ್ ನಲ್ಲಿಯೇ ಎಲ್ಲವನ್ನೂ ಇರಿಸಿಕೊಳ್ಳುತ್ತಿದ್ದರು. ಆದರೆ ಈಗ ಅವರಿಲ್ಲ, ಅವರಿಲ್ಲದ ವೇಳೆಯಲ್ಲಿ  ಪ್ರಧಾನಿ ಮೋದಿಯೇ ನಮ್ಮ ಡ್ಯಾಡಿ., ಅವರ ನಾಯಕತ್ವವನ್ನು ನಾವು ಒಪ್ಪಿಕೊಂಡಿದ್ದೇವೆ ಆದ್ದರಿಂದ ಎಐಎಡಿಎಂಕೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ" ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments