Webdunia - Bharat's app for daily news and videos

Install App

ಪ್ರಧಾನಿ ಮೋದಿ ಭಯೋತ್ಪಾದಕರಂತೆ ವರ್ತಿಸತ್ತಿದ್ದಾರೆ- ಕಾಂಗ್ರೆಸ್ ನಾಯಕಿ ವಿಜಯಶಾಂತಿ ವಿವಾದಾತ್ಮಕ ಹೇಳಿಕೆ

Webdunia
ಭಾನುವಾರ, 10 ಮಾರ್ಚ್ 2019 (13:50 IST)
ಶಂಶಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದಕರಂತೆ ವರ್ತಿಸತ್ತಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ನಾಯಕಿ ಮತ್ತು ಹಿರಿಯ ನಟಿ ವಿಜಯಶಾಂತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ತೆಲಂಗಾಣದ ಶಂಶಾಬಾದ್ ನಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ವಿಜಯಶಾಂತಿ, ‘ಪ್ರಧಾನಿ ಮೋದಿ ಅವರು ಜನರಲ್ಲಿ ಭೀತಿಯನ್ನು ಬಿತ್ತಲು ಯತ್ನಿಸುತ್ತಿದ್ದಾರೆ. ಅವರ ಈ ಕೃತ್ಯದಿಂದ ತುಂಬಾ ಜನರು ಭಯೋತ್ಪಾದನನ್ನು ನೋಡುವ ರೀತಿಯಲ್ಲಿ ಮೋದಿ ಅವರನ್ನು ನೋಡಲು ಆರಂಭಿಸಿದ್ದಾರೆ’ ಎಂದು ಹೇಳಿದ್ದಾರೆ.


ಮೋದಿ ಅವರ ಗುರಿ ನಿರಂಕುಶಮತಿ ಆಡಳಿತವಾದರೆ, ರಾಹುಲ್ ಗಾಂಧಿ ಪ್ರಜಾಡಳಿತದ ಪ್ರತೀಕವಾಗಿದ್ದಾರೆ. ಮೋದಿ ಅವರು ಸರ್ವಾಧಿಕಾರಿ ಧೋರಣೆಯ ಆಡಳಿತ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳುಗೆಡುವುತ್ತಿದ್ದಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments