Webdunia - Bharat's app for daily news and videos

Install App

ಪ್ರವಾಹ ಪರಿಹಾರಕ್ಕೆ ಅಗ್ರಹಿಸಿ ಪ್ರತಿಭಟನೆ: ಸ್ಥಳಕ್ಕೆ ಬಂದ ಸಚಿವ ಪೊನ್ಮುಡಿ ಮೇಲೆ ಕಲ್ಲು ತೂರಾಟ

Sampriya
ಮಂಗಳವಾರ, 3 ಡಿಸೆಂಬರ್ 2024 (15:20 IST)
Photo Courtesy X
ತಮಿಳುನಾಡು: ವಿಲ್ಲುಪುರಂನಲ್ಲಿ ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಸಾರ್ವಜನಿಕರ ಪರಿಸ್ಥಿತಿ ಪರಿಶೀಲಿಸಲು ಬಂದ ಸಚಿವ ಪೊನ್ಮುಡಿ ಮೇಲೆ ಕೆಸರೆರಚಿ ಕಲ್ಲು ತೂರಿ ಆಕ್ರೋಶ ಹೊರಹಾಕಿದ್ದಾರೆ.

ಪ್ರವಾಹ ಪರಿಸ್ಥಿತಿಗೆ ಸರ್ಕಾರ ಸ್ಪಂದಿಸದೇ ಹತಾಶರಾಗಿದ್ದ ಪ್ರತಿಭಟನಕಾರರು ಸಚಿವರು ಕಾರಿನಿಂದ ಇಳಿಯುತ್ತಿದ್ದ  ಸಚಿವರು, ಅವರ ಪುತ್ರ ಹಾಗೂ ಜಿಲ್ಲಾಧಿಕಾರಿ ಅವರು ಬರುತ್ತಿದ್ದ ಹಾಗೇ ಅವರ ಮೇಲೆ ಕೆಸರು ಎರಚಿದ್ದು, ಭಾರೀ ಗದ್ದಲಕ್ಕೆ ಕಾರಣವಾಗಿದೆ.

ತಮಿಳುನಾಡಿನ ವಿಲುಪುರಂ ಜಿಲ್ಲೆಯ ಇರುವೇಲ್ಪಟ್ಟು ಪ್ರದೇಶದಲ್ಲಿ ತಿರುಚಿರಾಪಳ್ಳಿ-ಚೆನ್ನೈ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಈ ವೇಳೆ ಅರಣ್ಯ ಸಚಿವ ಪೊನ್ಮುಡಿ ಪ್ರತಿಭಟನಾಕಾರರೊಂದಿಗೆ ಚರ್ಚೆ ನಡೆಸಿದರು. ಸಚಿವ ಪೊನ್ಮುಡಿ ಅವರು ಮೈದಾನದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸದೆ ತಮ್ಮ ವಾಹನದೊಳಗಿಂದ ಮಾತನಾಡಿದರು ಎಂದು ಆರೋಪಿಸಿ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

ಅರಣ್ಯ ಸಚಿವ ಪೊನ್ಮುಡಿ, ಅವರ ಪುತ್ರ ಗೌತಮ ಸಿಕಾಮಣಿ ಮತ್ತು ಜಿಲ್ಲಾಧಿಕಾರಿ ಪಳನಿ ಇರುವೆಲ್ಪಟ್ಟು ಪ್ರವಾಹ ತಪಾಸಣೆ ವೇಳೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದರು. ಅತಿವೃಷ್ಟಿ ಸಮಸ್ಯೆಗೆ ಸರ್ಕಾರ ಸ್ಪಂದಿಸಿದ್ದರಿಂದ ಹತಾಶರಾದ ಸಾರ್ವಜನಿಕರು ಸಚಿವರು, ಅವರ ಪುತ್ರ ಹಾಗೂ ಜಿಲ್ಲಾಧಿಕಾರಿ ಮೇಲೆ ಕೆಸರು ಎರಚಿ ಭಾರಿ ಗಲಾಟೆ ನಡೆಸಿದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments