Webdunia - Bharat's app for daily news and videos

Install App

ಪುರಿ ಲೋಕಸಭಾ ಕ್ಷೇತ್ರ: ಸ್ಪರ್ಧೆಯಿಂದ ಹಿಂದೆ ಸರಿದ ಸುಚರಿತ, ಪಟ್ನಾಯಕ್‌ ಕೈ ಹೊಸ ಅಭ್ಯರ್ಥಿ

Sampriya
ಭಾನುವಾರ, 5 ಮೇ 2024 (14:06 IST)
ಭುವನೇಶ್ವರ: ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸುಚರಿತಾ ಮೊಹಂತಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿ ಟಿಕೆಟ್‌ ಅನ್ನು ವಾಪಸ್‌ ನೀಡಿದ ಬೆನ್ನಲ್ಲೇ ಜಯ ನಾರಾಯಣ್ ಪಟ್ನಾಯಕ್ ಅವರನ್ನು ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದೆ.

ಸುಚರಿತಾ ಮೊಹಂತಿ ಅವರು ತಮಗೆ ಚುನಾವಣಾ ಪ್ರಚಾರದ ಖರ್ಚಿಗೆ ಪಕ್ಷದ ನಿಧಿಯಿಂದ ಹಣ ನೀಡಲು ಪಕ್ಷ ನಿರಾಕರಿಸಿದೆ ಎಂದು ಆರೋಪಿಸಿ ಸ್ಪರ್ಧಿಸಲು ನಿರಾಕರಿಸಿ, ಪಕ್ಷದ ಟಿಕೆಟ್‌ ಅನ್ನು ವಾಪಸ್‌ ನೀಡಿದ್ದರು.

ಪಟ್ನಾಯಕ್‌ ಅವರ ಉಮೇದುವಾರಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಹೊರಡಿಸಿರುವ ಹೇಳಿಕೆ ತಿಳಿಸಿದೆ.

ಹಣದ ಕೊರತೆಯಿಂದಾಗಿ ಪ್ರಚಾರ ನಡೆಸಲು ಆಗುತ್ತಿಲ್ಲ. ಪಕ್ಷದ ನಿಧಿಯಿಂದ ಹಣ ಬರದಿದ್ದರೆ ಪುರಿಯಲ್ಲಿ ಪ್ರಚಾರ ನಡೆಸಲು ಸಾಧ್ಯವಿಲ್ಲ ಎಂದು ಹೇಳುವುದಕ್ಕೆ ನಾನು ವಿಷಾದಿಸುತ್ತೇನೆ. ಆದರೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತಳಾಗಿ ಮುಂದುವರಿತ್ತೇನೆ ಎಂದು ಮೊಹಂತಿ ಹೇಳಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.

ಆ ಕ್ಷೇತ್ರದಲ್ಲಿ ಬಿಜೆಪಿಯ ಸಂಬಿತ್‌ ಪಾತ್ರ ಮತ್ತು ಬಿಜೆಡಿಯ ಅರೂಪ್‌ ಪಟ್ನಾಯಕ್‌ ಅವರು ಕಣದಲ್ಲಿದ್ದಾರೆ. ಮೇ 25ರಂದು ಮತದಾನ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments