ಚುನಾವಣೆ ಪ್ರಚಾರವನ್ನೂ ಬಿಟ್ಟು ಓಡಿದ ರಾಹುಲ್! ಕಾರಣವೇನು ಗೊತ್ತಾ?!

Webdunia
ಶನಿವಾರ, 9 ಡಿಸೆಂಬರ್ 2017 (08:22 IST)
ಅಹಮ್ಮದಾಬಾದ್: ಗುಜರಾತ್ ಚುನಾವಣೆ ಪ್ರಚಾರದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಚಾರವನ್ನೂ ಬಿಟ್ಟು ಬೀದಿ ಬದಿಯ ರೆಸ್ಟೋರೆಂಟ್ ಗೆ ಓಡಿದ್ದಾರೆ.
 

ಪ್ರಚಾರ ಮುಗಿಸಿ ದಾರಿಯಲ್ಲಿ ಬರುತ್ತಿರುವಾಗ ಕಾಂಗ್ರೆಸ್ ಯುವರಾಜ್ ಪಾವ್ ಬಾಜಿ ಸೆಂಟರ್ ನೋಡಿ ಬಾಯಲ್ಲಿ ನೀರೂರಿಸಿಕೊಂಡು ತಮ್ಮ ಸಂಗಡಿಗರ ಜತೆಗೆ ಬೀದಿ ಬದಿ ಅಂಗಡಿಗೆ ನುಗ್ಗಿದ್ದಾರೆ.

ಅಷ್ಟೇ ಅಲ್ಲ, ಮನಸೋ ಇಚ್ಛೆ ಗುಜರಾತ್ ಸ್ಪೆಷಲ್ ಪಾವ್ ಬಾಜಿ ಸವಿದಿದ್ದಾರೆ. ಇತ್ತೀಚೆಗಷ್ಟೇ ರಾಹುಲ್,  ನಾನು ಈಗೀಗ ಗುಜರಾತ್ ಆಹಾರ ಪ್ರಿಯನಾಗುತ್ತಿದ್ದಾನೆ. ಇದರಿಂದಾಗಿ ದಿನೇ ದಿನೇ ತೂಕ ಹೆಚ್ಚಿಸಿಕೊಳ್ಳುತ್ತಿದ್ದೇನೆ ಎಂದು ತಮಾಷೆಯಾಗಿ ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments