Webdunia - Bharat's app for daily news and videos

Install App

ಬಾಲಸೋರ್ ಘಟನೆ ಬಳಿಕವೂ ಬುದ್ಧಿ ಬಂದಿಲ್ವಾ ನಿಮಗೆ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಚಾಟಿ

Krishnaveni K
ಶನಿವಾರ, 12 ಅಕ್ಟೋಬರ್ 2024 (13:24 IST)
ನವದಹಲಿ: ಮೈಸೂರು-ದರ್ಭಾಂಗ ನಡುವಿನ ಎಕ್ಸ್ ಪ್ರೆಸ್ ರೈಲು ಅಪಘಾತದ ಬಳಿಕ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಾಲಸೋರ್ ಘಟನೆ ಬಳಿಕವೂ ನಿಮಗೆ ಬುದ್ಧಿ ಬಂದಿಲ್ವಾ ಎಂದು ಕಿಡಿ ಕಾರಿದ್ದಾರೆ.

ಬಾಲಸೋರ್ ನಲ್ಲಿ ಈ ಮೊದಲು ರೈಲು ಅಪಘಾತ ಸಂಭವಿಸಿತ್ತು . ಮೈಸೂರು-ದರ್ಭಾಂಗ ಎಕ್ಸ್ ಪ್ರೆಸ್ ರೈಲು ಅಪಘಾತವೂ ಬಾಲಸೋರ್ ಅಪಘಾತವನ್ನೇ ಹೋಲುತ್ತದೆ. ಈ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು-ದರ್ಭಾಂಗ ಎಕ್ಸ್ ಪ್ರೆಸ್ ರೈಲು ನಿನ್ನೆ ತಮಿಳುನಾಡಿನ ತಿರುವಳ್ಳೂರು ಬಳಿ ಗೂಡ್ಸ್ ರೈಲಿಗೆ ಢಿಕ್ಕಿಯಾಗಿ ಅನಾಹುತ ಸಂಭವಿಸಿತ್ತು. ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಈ ಕಾರಣಕ್ಕೆ ರಾಹುಲ್ ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.

ಬಾಲಸೋರ್ ಅಪಘಾತದಿಂದ ಕೇಂದ್ರ ಯಾವುದೇ ಪಾಠ ಕಲಿತಿಲ್ಲ. ಈ ಅಪಘಾತದ ಹೊಣೆ ಕೇಂದ್ರದ್ದೇ ಆಗಿರುತ್ತದೆ. ಇಂತಹ ಅಪಘಾತಗಳ ಬಗ್ಗೆ ಎಚ್ಚೆತ್ತುಕೊಳ್ಳಲು ಇನ್ನೂ ಎಷ್ಟು ಅಪಘಾತಗಳು ಸಂಭವಿಸಬೇಕು ಎಂದು ರಾಹುಲ್ ಗಾಂಧಿ ಆಕ್ರೋಶದಿಂದ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments