Webdunia - Bharat's app for daily news and videos

Install App

ಇವರೇ ನಿಜವಾದ ದೇಶಭಕ್ತರೆಂದ ರಾಹುಲ್ ಗಾಂಧಿ

Webdunia
ಶನಿವಾರ, 11 ಏಪ್ರಿಲ್ 2020 (09:51 IST)

ನವದೆಹಲಿ : ಕೊರೊನಾ ಭೀತಿ ನಡುವೆಯೂ ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶಕ್ಕಾಗಿ, ಜನರಿಗಾಗಿ ಕೆಲಸ ಮಾಡುತ್ತಿರುವವರು ನಿಜವಾದ ದೇಶಭಕ್ತರು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

 

ದೇಶ ಸಂಕಷ್ಟದಲ್ಲಿರುವಾಗ ನಿಸ್ವಾರ್ಥದಿಂದ ದುಡಿಯುವುದೇ ನಿಜವಾದ ದೇಶಭಕ್ತಿ. ಈ ಕಷ್ಟಕರ ಸಮಯದಲ್ಲೂ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶಭಕ್ತರು . ಇವರು ಮುಖ್ಯವಾಹಿನಿಯಿಂದ ದೂರವುಳಿದು ಸಾರ್ವಜನಿಕ ಸುರಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೊಗಳಿದ್ದಾರೆ.

 

ದೇಶವಾಸಿಗಳಾಗಿ ನಾವು ಅವರಿಗೆ ಅಭಾರಿಯಾಗಿದ್ದೇವೆ. ಈ ಕೊರೊನಾ ವೈರಸ್ ಬಿಕ್ಕಟ್ಟಿಗೆ ಮುಕ್ತಿ ಸಿಕ್ಕ ಬಳಿಕ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ಅಪೂರ್ವ ಕೊಡುಗೆಯನ್ನು ಗುರುತಿಸಿ, ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಕರ್ತವ್ಯ ನಿಷ್ಠೆಯೇ.. ಕಳ್ಳನ ಹಿಡಿಯಲು ಕೊಳಚೆ ನೀರಿನ ಗುಂಡಿಗೇ ಹಾರಿದ ಶಿವಮೊಗ್ಗ ಪೊಲೀಸರು Video

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಮುಂದಿನ ಸುದ್ದಿ
Show comments