Webdunia - Bharat's app for daily news and videos

Install App

ಕೇರಳ ಬಿಟ್ಟು ಕರ್ನಾಟಕದಲ್ಲಿ ರಾಹುಲ್ ಗಾಂಧಿ ಸ್ಪರ್ಧೆ

Krishnaveni K
ಮಂಗಳವಾರ, 27 ಫೆಬ್ರವರಿ 2024 (11:07 IST)
Photo Courtesy: Twitter
ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳ ಬಿಟ್ಟು ಕರ್ನಾಟಕದಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.

ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಮೇಠಿ ಮತ್ತು ಕೇರಳದ ವಯನಾಡಿನಿಂದ ಸ್ಪರ್ಧಿಸಿದ್ದರು. ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಆದರೆ ವಯನಾಡಿನಲ್ಲಿ ಗೆದ್ದಿದ್ದರು. ಹೀಗಾಗಿ ಇಷ್ಟು ಸಮಯ ವಯನಾಡಿನ ಸಂಸದರಾಗಿದ್ದರು. ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಯನಾಡು ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ರಾಹುಲ್ ಗಾಂಧಿ ಕಣ್ಣು ದಕ್ಷಿಣ ಭಾರತದ ರಾಜ್ಯಗಳ ಮೇಲೆಯೇ ಇದೆ. ಸದ್ಯಕ್ಕೆ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಆಡಳಿತವಿದೆ. ಹೀಗಾಗಿ ಈ ಎರಡು ರಾಜ್ಯಗಳ ಪೈಕಿ ಒಂದು ರಾಜ್ಯದಿಂದ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಅದರಲ್ಲೂ ಕರ್ನಾಟಕದಲ್ಲಿ ಸ್ಪರ್ಧಿಸುವ ಸಾಧ‍್ಯತೆ ಹೆಚ್ಚಾಗಿದೆ.

ರಾಹುಲ್ ಗಾಂಧಿ ಎಂದಿನಂತೆ ಎರಡು ಕಡೆ ಸ್ಪರ್ಧಿಸಲಿದ್ದಾರೆ. ಉತ್ತರ ಪ್ರದೇಶದ ಒಂದು ಸ್ಥಾನ ಮತ್ತು ಕರ್ನಾಟಕ ಅಥವಾ ತೆಲಂಗಾಣದಿಂದ ಸ್ಪರ್ಧಿಸುವ ಸಾಧ‍್ಯತೆ ಬಹುತೇಕ ನಿಚ್ಚಳವಾಗಿದೆ. ಕೇರಳದ ವಯನಾಡಿನಲ್ಲಿ ಕಳೆದ ಬಾರಿ ಭರ್ಜರಿ ಅಂತರದ ಗೆಲುವು ಸಾಧಿಸಿದ್ದರೂ ಈ ಬಾರಿ ವಯನಾಡಿನಿಂದ ಹೊರಬರುವ ನಿರ್ಧಾರ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments