Webdunia - Bharat's app for daily news and videos

Install App

ಮಾನನಷ್ಟ ಪ್ರಕರಣದಲ್ಲಿ ರಾಹುಲ್ಗೆ ಹಿನ್ನಡೆ : ಮುಂದಿನ ರಾಜಕೀಯ ಭವಿಷ್ಯ ಏನು?

Webdunia
ಮಂಗಳವಾರ, 11 ಜುಲೈ 2023 (08:52 IST)
ನವದೆಹಲಿ : ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ, 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಸೂರತ್ ನ್ಯಾಯಾಲಯ ಆದೇಶವನ್ನು ಶುಕ್ರವಾರ ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿದೆ.
 
ಅವರ ವಿರುದ್ಧ ಇನ್ನು 10 ಕ್ರಿಮಿನಲ್ ಕೇಸ್ಗಳು ಬಾಕಿ ಇವೆ ಎಂದು ಆದೇಶದ ವೇಳೆ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ತಿಳಿಸಿದ್ದಾರೆ. ಪ್ರಸುತ್ತ ಗುಜರಾತ್ ಹೈಕೋರ್ಟ್ ಕೆಳಹಂತದ ನ್ಯಾಯಾಲಯದ ಆದೇಶ ಎತ್ತಿ ಹಿಡಿದಿರುವ ಹಿನ್ನಲೆ ಅವರ ರಾಜಕೀಯ ಭವಿಷ್ಯ ಏನಾಗಬಹುದು ಎಂಬುದು ಎಲ್ಲರ ಕುತೂಹಲವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments