Webdunia - Bharat's app for daily news and videos

Install App

ಪ್ರತ್ಯೇಕತಾವಾದಿಗಳಿಗೆ ಕಾಶ್ಮೀರಿಯತ್‌ನಲ್ಲಿ ನಂಬಿಕೆಯಿಲ್ಲ: ರಾಜನಾಥ್ ಸಿಂಗ್

Webdunia
ಮಂಗಳವಾರ, 6 ಸೆಪ್ಟಂಬರ್ 2016 (17:00 IST)
ಸರ್ವಪಕ್ಷಗಳ ನಿಯೋಗದ ಜತೆ ಹುರಿಯತ್ ಮುಖಂಡರು ಮಾತುಕತೆ ನಿರಾಕರಿಸಿದ ಬಳಿಕ , ಗೃಹಸಚಿವ ರಾಜನಾಥ್ ಸಿಂಗ್ ಪ್ರತ್ಯೇಕತಾವಾದಿಗಳ ವರ್ತನೆಯಿಂದ ಅವರಿಗೆ ಕಾಶ್ಮೀರಿಯತ್, ಇನ್‌ಸಾನಿಯತ್ ಮತ್ತು ಜಮೂರಿಯತ್‌ನಲ್ಲಿ ನಂಬಿಕೆಯಿಲ್ಲವೆಂದು ತೋರಿಸುತ್ತದೆಂದು ಹೇಳಿದರು.
 
 ನಿಯೋಗದ ಭೇಟಿಯ ಎರಡನೇ ದಿನ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಂಗ್, ಸರ್ವಪಕ್ಷಗಳ ಸದಸ್ಯರು ಸಮಾಜದ ವಿವಿಧ ವರ್ಗಗಳನ್ನು ಪ್ರತಿನಿಧಿಸುವ 30 ನಿಯೋಗಗಳ ಜತೆ ಸಂವಾದ ನಡೆಸಿದ್ದು, ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಯಾಗುತ್ತದೆಂದು ವಿಶ್ವಾಸ ವ್ಯಕ್ತಪಡಿಸಿದರು. 
 
 ಮಾತುಕತೆಗೆ ಸಂಬಂಧಿಸಿದಂತೆ ,ಶಾಂತಿ ಮತ್ತು ಸಹಜಸ್ಥಿತಿ ಬಯಸುವ ಪ್ರತಿಯೊಬ್ಬರಿಗೂ ನಮ್ಮ ಬಾಗಿಲುಗಳು ತೆರೆದಿರುತ್ತವೆಂದು ತಿಳಿಸಿದರು. ಆದರೆ ನಮ್ಮ ಸ್ನೇಹಿತರು ಹಿಂತಿರುಗಿದಾಗ ನೀಡಿದ ಮಾಹಿತಿ ಕಾಶ್ಮೀರಿಯತ್ ಆಗಿರಲಿಲ್ಲ. ಇದನ್ನು ಇನ್ಸಾನಿಯತ್( ಮನುಷ್ಯತ್ವ) ಎಂದು ಕೂಡ ಕರೆಯಲು ಸಾಧ್ಯವಿಲ್ಲ. ಕೆಲವರು ಮಾತುಕತೆಗೆ ಹೋದಾಗ ಅದನ್ನು ನಿರಾಕರಿಸಿದರೆ, ಅದು ಜಮೂರಿಯತ್(ಪ್ರಜಾಪ್ರಭುತ್ವ) ಅಲ್ಲ. ನಾವು ಶಾಂತಿ ಮತ್ತು ಸಹಜಸ್ಥಿತಿ ಬಯಸುವ ಪ್ರತಿಯೊಬ್ಬರ ಜತೆ ಮಾತುಕತೆಗೆ ಸಿದ್ಧರಿದ್ದೇವೆ ಎಂದು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments