ಪತ್ರಕರ್ತ ವಿರುದ್ಧ ರಾಮದೇವ್ ಕಿಡಿ

Webdunia
ಗುರುವಾರ, 31 ಮಾರ್ಚ್ 2022 (10:52 IST)
ನವದೆಹಲಿ : ಯೋಗ ಗುರು ರಾಮದೇವ್ ಅವರು ಪೆಟ್ರೋಲ್ ಬೆಲೆ ಇಳಿಕೆ ಕುರಿತು ಈ ಹಿಂದೆ ನೀಡಿದ್ದ ಹೇಳಿಕೆ ಕುರಿತಂತೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಬಹಿರಂಗವಾಗಿ ಬೆದರಿಕೆಯೊಡ್ಡಿದ್ದಾರೆ.
 
ಹರಿಯಾಣದ ಕರ್ನಾಲ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪತ್ರಕರ್ತರೊಬ್ಬರು ಜನರು ಲೀಟರ್ಗೆ ಪೆಟ್ರೋಲ್ 40ರೂ. ಮತ್ತು ಸಿಲಿಂಡರ್ 300 ರೂ. ಬೆಲೆಯನ್ನು ನಿಗದಿಪಡಿಸುವ ಸರ್ಕಾರವನ್ನು ಪರಿಗಣಿಸಬೇಕು ಎಂದು ನೀವು ಈ ಹಿಂದೆ ಹೇಳಿದ್ರಿ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ಯೋಗ ಗುರು ರಾಮದೇವ್ ಅವರು, ಹೌದು ನಾನು ಹೇಳಿದ್ದೆ, ಈಗ ನೀವು ಏನು ಮಾಡಬಹುದು? ಇಂತಹ ಪ್ರಶ್ನೆಗಳನ್ನು ಕೇಳುತ್ತಾ ಇರಬೇಡಿ. ನಿಮ್ಮ ಪ್ರಶ್ನಿಗಳಿಗೆಲ್ಲಾ ಉತ್ತರಿಸುತ್ತಾ ಇರಲು ನಾನು ಗುತ್ತಿಗೆದಾರನಲ್ಲ ಎಂದಿದ್ದಾರೆ.

ಮತ್ತೊಮ್ಮೆ ಇದೇ ಪ್ರಶ್ನೆಯನ್ನು ಕೇಳಿದಾಗ, ನಾನು ಹೇಳಿಕೆ ನೀಡಿದ್ದೇನೆ, ಅದಕ್ಕೆ ಈಗ ನೀವು ಏನು ಮಾಡುತ್ತೀರಾ? ಬಾಯಿ ಮುಚ್ಚು, ಸುಮ್ಮನೆ ನೀವು ಮತ್ತೆ, ಮತ್ತೆ ಇದೇ ಪ್ರಶ್ನೆ ಕೇಳುತ್ತಿದ್ದರೆ, ಅದು ಸರಿ ಇರುವುದುಲ್ಲ. ನೀನು ಸಭ್ಯ ತಂದೆ, ತಾಯಿಯ ಮಗನಾಗಿದ್ದರೆ, ಈ ರೀತಿ ಮಾತನಾಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಹೇಗಿರಲಿದೆ ಗೊತ್ತಾ ಬೆಂಗಳೂರಿನ ಹವಾಮಾನ

ಗ್ಯಾರಂಟಿ ಕಳ್ಳಾಟಕ್ಕೆ ಬ್ರೇಕ್‌ ಹಾಕಲು ಡಿಕೆಶಿ ಸರ್ಕಾರದ ಮಾಸ್ಟರ್‌ ಪ್ಲಾನ್‌: ಹೊಸ ರೂಲ್ಸ್‌ ಜಾರಿ

ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ದುರ್ಮರಣ

ಹತ್ಯೆಯಾದ 3 ತಿಂಗಳ ಬಳಿಕ ಇರಾನ್ ನಾಯಕ ಖಮೇನಿ ಶವಸಂಸ್ಕಾರಕ್ಕೆ ಡೇಟ್ ಫಿಕ್ಸ್‌, ಮಗಳು, ಆಳಿಯನ ಶವಸಂಸ್ಕಾರ ಯಾವಾಗ ಗೊತ್ತಾ

ಮಿತಿ ಮೀರುವ ಸ್ಟ್ಯಾಂಡ್-ಅಪ್ ಹಾಸ್ಯನಟರಿಗೆ ಪಾಠ ಕಲಿಸಬೇಕು: ಶಿವಸೇನಾ ಎಂಎಲ್‌ಸಿ

ಮುಂದಿನ ಸುದ್ದಿ
Show comments