Webdunia - Bharat's app for daily news and videos

Install App

ದೆಹಲಿ ಎಎಪಿ ಸರ್ಕಾರದಲ್ಲಿ ಕ್ಷಿಪ್ರ ಬೆಳವಣಿಗೆ: ಸಚಿವ ಕೈಲಾಶ್‌ ಗೆಹಲೋತ್ ಪಕ್ಷಕ್ಕೆ ರಾಜೀನಾಮೆ

Sampriya
ಭಾನುವಾರ, 17 ನವೆಂಬರ್ 2024 (15:04 IST)
Photo Courtesy X
ನವದೆಹಲಿ: ದೆಹಲಿ ಆಮ್‌ ಆದ್ಮಿ ಸರ್ಕಾರದಲ್ಲಿ ಕ್ಷಿಪ್ತ ಬೆಳವಣಿಗೆ ನಡೆದಿದೆ. ದೆಹಲಿಯ ಸಾರಿಗೆ ಮತ್ತು ಪರಿಸರ ಸಚಿವ ಕೈಲಾಶ್ ಗೆಹಲೋತ್ ಅವರು ಇಂದು ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು  ಕೈಲಾಶ್ ಗೆಹಲೋತ್ ಅವರು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರಿಗೂ ಪತ್ರ ಬರೆದಿದ್ದಾರೆ.

ದೆಹಲಿ ಸರ್ಕಾರವು ಕೇಂದ್ರದೊಂದಿಗೆ ಹೋರಾಟ ನಡೆಸುವುದರಲ್ಲೇ ಬಹುಪಾಲು ಸಮಯವನ್ನು ಕಳೆದರೆ ದೆಹಲಿಯ ನಿಜವಾದ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ.

ಎಎಪಿ ಪಕ್ಷದಿಂದ ಹೊರಬರುವುದನ್ನು ಬಿಟ್ಟು ನನಗೆ ಬೇರೆ ಯಾವುದೇ ಆಯ್ಕೆಯಿಲ್ಲ. ಆದ್ದರಿಂದ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಗೆಹಲೋತ್ ತಿಳಿಸಿದ್ದಾರೆ.

ನಾವು ಜನರ ಹಕ್ಕುಗಳಿಗಾಗಿ ಹೋರಾಡುವ ಬದಲು ನಮ್ಮ ಸ್ವಂತ ರಾಜಕೀಯ ಕಾರ್ಯಸೂಚಿಗಾಗಿ ಮಾತ್ರ ಹೋರಾಡುತ್ತಿದ್ದೇವೆ. ಇದು ದೆಹಲಿಯ ಜನರಿಗೆ ಮೂಲಭೂತ ಸೇವೆಗಳನ್ನು ತಲುಪಿಸುವ ನಮ್ಮ ಸಾಮರ್ಥ್ಯವನ್ನು ತೀವ್ರವಾಗಿ ದುರ್ಬಲಗೊಳಿಸಿದೆ ಎಂದು ಗೆಹಲೋತ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
 ಅ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments